ವಡಭಾಂಡ ಬಲರಾಮ ದೇವಸ್ಥಾನ; ಸಂಕರ್ಷಣ ಸಾಲಿಗ್ರಾಮ ಹಸ್ತಾಂತರಿಸಿದ ಪೇಜಾವರ ಶ್ರೀ

ಪ್ರತಿಯೊಬ್ಬರಿಗೂ ರಾಮ ಬಲರಾಮರ ಅನುಗ್ರಹದ ಬಲ ಸದಾ ಇರಲಿ

Team Udayavani, Mar 27, 2024, 3:49 PM IST

ವಡಭಾಂಡ ಬಲರಾಮ ದೇವಸ್ಥಾನ; ಸಂಕರ್ಷಣ ಸಾಲಿಗ್ರಾಮ ಹಸ್ತಾಂತರಿಸಿದ ಪೇಜಾವರ ಶ್ರೀ

ಮಲ್ಪೆ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ ಮತ್ತು ಪ್ರಾಣಪ್ರತಿಷ್ಠಾಪನೆ ಮತ್ತು ಅದರ ಬಳಿಕ ಉಡುಪಿ ವಡಭಾಂಡೇಶ್ವರದಲ್ಲಿ ಪ್ರಾಚೀನವಾದ ಪೂರ್ವಾವತಾರದಲ್ಲಿ ಲಕ್ಷ್ಮಣನೇ ಆಗಿದ್ದ ಬಲರಾಮರ ಸನ್ನಿಧಿಯ ಪುನರುತ್ಥಾನ ಪುನಃ ಪ್ರತಿಷ್ಠೆಯೂ ಸಂಪನ್ನಗೊಳ್ಳುತ್ತಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದ್ದು ಕಾಲವೇ ಈ ಎರಡನ್ನೂ ನಿರ್ಣಯಿಸಿದಂತಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ಅವರು ಅಯೋಧ್ಯೆಯ ರಾಮನ ಪಾದಮೂಲದಲ್ಲಿಟ್ಟು ಅರ್ಚಿಸಿ ಪೂಜಿಸಿ ತಾವು ತೆಗೆದುಕೊಂಡು ಬಂದ ಭಗವಂತನ ಸಂಕರ್ಷಣ ಸಾಲಿಗ್ರಾಮವನ್ನು ನವೀಕರಣಗೊಂಡ ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಹಸ್ತಾಂತರಿಸಿ ಸಂತಸವನ್ನು ವ್ಯಕ್ತಪಡಿಸಿದರು .

ಇದೊಂದು ಅಪೂರ್ವ ಯೋಗವಾಗಿದ್ದು ಬಲರಾಮನು ತ್ರೇತಾಯುಗದಲ್ಲಿ ಲಕ್ಷ್ಮಣನಾಗಿ ಅವತರಿಸಿದ್ದ. ಭಗವಂತನ
ಸಂಕರ್ಷಣರೂಪವೇ ಆಗಿರುವುದರಿಂದ ಬಲರಾಮನಲ್ಲಿಗೆ ಅಯೋಧ್ಯೆಯಿಂದ ಸಂಕರ್ಷಣ ಸಾಲಿಗ್ರಾಮವನ್ನು ಪೂಜಿಸಿ ತರಲಾಗಿದೆ. ಆ ಹಿನ್ನೆಲೆಯಲ್ಲಿ ರಾಮ ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾರ್ಯ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ದೇಶಕ್ಕೆ ಮಂಗಳವಾಗಲಿದೆ ಎಂದರು .

ಈ ಸತ್ಕಾರ್ಯದಲ್ಲಿ ಕೈ ಜೋಡಿಸಿದ ಪ್ರತಿಯೊಬ್ಬರಿಗೂ ರಾಮ ಬಲರಾಮರ ಅನುಗ್ರಹದ ಬಲ ಸದಾ ಇರಲಿ ಎಂದರು. ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಿಮಿತ್ತ ಹಮ್ಮಿಕೊಂಡ ಭಜನೋತ್ಸವಕ್ಕೆ ತಾಳ ಹಿಡಿದು ಭಜನೆ ಮಾಡಿ ಚಾಲನೆ ನೀಡಿದರು .

ದೇವಳದ ತಂತ್ರಿ ಸುಬ್ರಹ್ಮಣ್ಯ ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ಭಟ್‌, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕಡೆಕಾರ್‌ ಶ್ರೀಶ ಭಟ್‌, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಡಾ| ಸತ್ಯನಾರಾಯಣ ಆಚಾರ್ಯ, ಪೆರಂಪಳ್ಳಿ ವಾಸುದೇವ ಭಟ್‌, ಮುರಳೀಕೃಷ್ಣರಾವ್‌ ಬಡಾನಿಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌, ಪ್ರಧಾನ ಕಾರ್ಯರ್ಶಿ ಪ್ರಕಾಶ್‌ ಜಿ. ಕೊಡವೂರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ್‌ ಮೂಲಿಗಾರ್‌, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್‌ ಮತ್ತಿತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.