Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ
Team Udayavani, Mar 29, 2024, 11:42 AM IST
ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಭಕ್ತವೃಂದದ ವತಿಯಿಂದ ರಥೋತ್ಸವದಂದು ಪ್ರಕಾಶ್ ಮಲ್ಪೆ ಸಾರಥ್ಯದಲ್ಲಿ ಉತ್ತಿಷ್ಠ ಭಾರತ ಮತ್ತು ಸಾಧಕರಿಗೆ ಸಮ್ಮಾನಿಸುವ ಕಾರ್ಯಕ್ರಮ ಜರಗಿತು.
ಬಾಕ್ಸಿಂಗ್ ಕ್ಷೇತ್ರದಲ್ಲಿ ಚಿನ್ನದ ಪದಕ ಪಡೆದ ಮಾನ್ಸಿ ಜೆ. ಸುವರ್ಣ ಹಾಗೂ ಪ್ರಖರ ವಾಗ್ಮಿ ಪ್ರಕಾಶ್ ಮಲ್ಪೆ ಅವರನ್ನು ಸಮ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ವಡಭಾಂಡ ದೇವಸ್ಥಾನದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ, ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ್ ಭಟ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಭಕ್ತವೃಂದದ ಅಧ್ಯಕ್ಷ ಹರೀಶ್ ಕಾಂಚನ್ ಹಾಗೂ ಭಕ್ತವೃಂದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.
ಬಳಿಕ ಪ್ರಕಾಶ್ ಮಲ್ಪೆ ಅವರಿಂದ ಉತ್ತಿಷ್ಠ ಭಾರತ ದೇಶ ಭಕ್ತಿಯ ಗೀತ-ಕಥನ ಕಾರ್ಯಕ್ರಮ ನಡೆಯಿತು. ಯಶವಂತ್, ಕಿಶೋರ್ ಪೆರ್ಲ, ಪಲ್ಲವಿ ಕೆ. ಆರ್. ಹಿನ್ನೆಲೆಯಲ್ಲಿ ಸಹಕಾರದಲ್ಲಿ ನೀಡಿದರು. ವಡಭಾಂಡೇಶ್ವರ ಭಕ್ತವೃಂದದ ಕಾರ್ಯದರ್ಶಿ ಹರೀಶ್ ಮೆಂಡನ್ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ