ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದಲ್ಲಿ ಕಾರ್ತಿಕ್ ಗಾಯನದ ‘ಕರಿಯಜ್ಜೆ’ ಧ್ವನಿಸುರುಳಿ ಬಿಡುಗಡೆ
Team Udayavani, Nov 9, 2020, 2:29 PM IST
ಬೆಳ್ಮಣ್: ಕೊರಗಜ್ಜನ ಹಾಡಿನ ಮೂಲಕ ವೈರಲ್ ಆದ ಹಿರ್ಗಾನದ ಬಾಲಕ ಕಾರ್ತಿಕ್ ಹಾಡಿರುವ ‘ಕರಿಯಜ್ಜೆ’ ಹಾಡಿನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದಲ್ಲಿ ಸೋಮವಾರ ನಡೆಯಿತು.
ಡಮರುಗ ಕ್ರಿಯೇಶನ್ಸ್ ನಿರ್ಮಾಣದ ಈ ಧ್ವನಿಸುರುಳಿಯನ್ನು ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಬಿಡುಗಡೆಗೊಳಿಸಿದರು. ಇದೇ ವೇಳೆ ಬಾಲಕ ಕಾರ್ತಿಕ್ ಹಿರ್ಗಾನರನ್ನು ಸನ್ಮಾನಿಸಲಾಯಿತು.
ಬಾಲಕ ಕಾರ್ತಿಕ್ ಹಾಡಿದ್ದ ಕೊರಗಜ್ಜ ಸ್ವಾಮಿಯ ಗೀತೆಯೊಂದು ಕೆಲವು ದಿನಗಳ ಹಿಂದೆ ಭಾರಿ ವೈರಲ್ ಆಗಿತ್ತು ಇದೀಗ ಡಮರುಗ ಕ್ರಿಯೇಶನ್ಸ್ ನವರ ‘ಕರಿಯಜ್ಜೆ’ ಹಾಡು ಬಿಡುಗಡೆಯಾಗಿದ್ದು, ಲಕ್ಷಾಂತರ ಮಂದಿ ಈಗಾಗಲೇ ವೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್