ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯಮಟ್ಟದ ವಾಲಿಬಾಲ್ ಪಟು!


Team Udayavani, Mar 28, 2021, 10:53 AM IST

ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯಮಟ್ಟದ ವಾಲಿಬಾಲ್ ಪಟು!

ಕಾಪು: ರಾಜ್ಯ ಮಟ್ಟದ ವಾಲಿಬಾಲ್ ಆಟಗಾರನೋರ್ವ ಆಟವಾಡುತ್ತಲೇ ಕೊನೆಯುಸಿರೆಳೆದ ಘಟನೆ ಶನಿವಾರ ರಾತ್ರಿ ಉಡುಪಿಯ‌ ಇನ್ನಂಜೆಯಲ್ಲಿ‌ ನಡೆದಿದೆ.

ಕುರ್ಕಾಲು ಸುಭಾಸ್ ನಗರ ನಿವಾಸಿ, ರಾಜ್ಯ ಮಟ್ಟದ ಹಲವಾರು ತಂಡಗಳಲ್ಲಿ ಆಟಗಾರನಾಗಿ ಆಡಿರುವ ಪಕ್ಕಿ ದೇವು ಯಾನೆ ದೇವರಾಜ್ (33) ಮೃತ ವಾಲಿವಾಲ್ ಆಟಗಾರ.

ಶನಿವಾರ ರಾತ್ರಿ ಇನ್ನಂಜೆಯಲ್ಲಿ‌ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಇನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದ ದೇವರಾಜ್ ಅವರು ರಾತ್ರಿ ಒಂದು ಗಂಟೆಯ ವೇಳೆಗೆ ಆಟವಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ:ಕಂಬಳ ಕುತೂಹಲ: ಕುಟ್ಟಿ, ರಾಜ, ಧೋನಿ, ಮುಕೇಶ, ಚೆನ್ನ .. ಕಂಬಳದ ಕೋಣಗಳ ಹೆಸರಿನ ರೋಚಕತೆ

ಅವಿವಾಹಿತರಾಗಿದ್ದ ಅವರು ನಾಲ್ಕು ತಿಂಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐದು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ರಾಜ್ಯ ಮಟ್ಟದ ಆಟಗಾರ: ರಾಜ್ಯ ಮಟ್ಟದ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಅವರು ಆರಂಭದಲ್ಲಿ ಕುರ್ಕಾಲು ಸುಭಾಸ್ ನಗರ ತಂಡದ ಆಟಗಾರನಾಗಿ, ಬಳಿಕ ರಾಜ್ಯ ಮಟ್ಟದ ವಿವಿಧ ತಂಡಗಳಲ್ಲಿ ಆಟಗಾರನಾಗಿ  ವಾಲಿಬಾಲ್ ಆಟದಲ್ಲಿ ನಿರತರಾಗಿದ್ದರು.

ಉತ್ತರ ಕನ್ನಡದ ವಿವಿಧ ತಂಡಗಳ ಪರವಾಗಿಯೂ ಆಟವಾಡಿದ್ದ ಅವರು ಪಕ್ಕಿ ದೇವು ಎಂದೇ ಪರಿಚಿತನಾಗಿದ್ದರು. ಅವರ ಅಕಾಲಿಕ ಅಗಲುವಿಕೆ ವಾಲಿಬಾಲ್ ಆಟಗಾರರು ಮತ್ತು ಅಪಾರ‌ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ‌ ಮುಳುಗಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಬಿಗಿ ಕ್ರಮ : ರಾತ್ರಿ 8ರಿಂದ ಮಾಲ್‌ ಮುಚ್ಚಲು ಆದೇಶ

ಅವರ ಸ್ಮರಣಾರ್ಥವಾಗಿ ಇನ್ನಂಜೆ ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾವಳಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ವಿವಿಧೆಡೆ ಪಂದ್ಯಾವಳಿಯ ನಡುವೆಯೇ ಸಂತಾಪ ಸೂಚಕ ಸಭೆ ನಡೆಸಲಾಯಿತು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.