ಹಲವರಿಗೆ ವಂಚಿಸಿದ್ದ ವಾರಂಟ್ ಆರೋಪಿ ಬಂಧನ
Team Udayavani, Apr 5, 2019, 10:29 AM IST
ಮಲ್ಪೆ: ವಾರಂಟ್ ಎದುರಿಸುತ್ತಿದ್ದ ಆರೋಪಿ ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಪ್ರಭಾಕರ ಪೂಜಾರಿ(40)ಯನ್ನು ಮಲ್ಪೆ ಪೊಲೀಸರು ಬುಧವಾರ ರಾತ್ರಿ ಸಂತೆಕಟ್ಟೆಯಲ್ಲಿ ಬಂಧಿಸಿದ್ದಾರೆ. ಆತ ನಿಗೆ ನ್ಯಾಯಾಂಗ ಬಂಧನ ವಿಧಿ ಸ ಲಾ ಗಿ ದೆ.
ಈತ ಕಲ್ಯಾಣಪುರ ಹಾಗೂ ಸುತ್ತಮುತ್ತಲಿನ ಜನರನ್ನು ನಂಬಿಸಿ ಅವರ ಚಿನ್ನಾಭರಣಗಳನ್ನು ಸ್ಥಳೀಯ ಫೈನಾನ್ಸ್ಗಳಲ್ಲಿ ಅಡವಿಟ್ಟು ಮೋಸ ಮಾಡಿದ್ದಾನೆ.
ಉಡುಪಿಯ ಹಲವರಿಂದ ಹಣ ಪಡೆದು ಅವರಿಗೆ ಚೆಕ್ ನೀಡಿ ವಂಚಿ ಸಿದ್ದಾನೆ. ಈತನ ಮೇಲೆ ಮಲ್ಪೆ ಹಾಗೂ ಹಿರಿಯಡಕ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಈತ ನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು ಎಂದು ಮಲ್ಪೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ