ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿನ ತತ್ವಾರ


Team Udayavani, Mar 17, 2019, 4:28 AM IST

drinking.png

ಕಾಪು: ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿಗಾಗಿ ಪರದಾಟ ಆರಂಭವಾಗಿದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲೂರು, ಕುಂಜೂರು ಮತ್ತು ಕುಕ್ಕಿಕಟ್ಟೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ  

ಎರಡು ದಿನಕ್ಕೊಮ್ಮೆ ನೀರು ಪೂರೈಕೆ
ಎಲ್ಲೂರು ಗ್ರಾಮ ಪಂಚಾಯತ್‌ ವತಿಯಿಂದ ಸುಮಾರು 475 ಮನೆಗಳಿಗೆ ನಳ್ಳಿ ನೀರು ಪೂರೈಕೆಯಾಗುತ್ತಿದ್ದು, ಇದರಲ್ಲಿ ಎಲ್ಲೂರು, ಕುಂಜೂರು, ಕುಕ್ಕಿಕಟ್ಟೆಯ 300ಕ್ಕೂ ಅಧಿಕ ಮನೆಗಳಿಗೆ ಎರಡು ದಿನಕ್ಕೊಮ್ಮೆ ನೀರು ಬರುತ್ತಿದೆ.  
ಎಲ್ಲೆಲ್ಲಿ ನೀರಿನ ಸಮಸ್ಯೆ
ಎಲ್ಲೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರತೀ ವರ್ಷ ಗ್ರಾ.ಪಂ. ಕಛೇರಿ ಬಳಿಯ ಆಶ್ರಯ ಕಾಲನಿ, ಎಲ್ಲೂರು ಪೆಜತ್ತಕಟ್ಟೆ, ಕಂಚುಗರ ಕೇರಿ, ಅದಮಾರು ಪರಿಶಿಷ್ಟ ಜಾತಿ ಕಾಲನಿ, ಅದಮಾರು ಭಂಡಸಾಲೆ, ಮಡಿವಾಳ ತೋಟ, ಕುಂಜೂರು ದುರ್ಗಾ ನಗರ, ಮಾಣಿಯೂರು ಮತ್ತು ಕುಕ್ಕಿಕಟ್ಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.
 ಎಲ್ಲೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಕಳೆದ ವರ್ಷ 13 ಲಕ್ಷ ರೂ. ವ್ಯಯಿಸಲಾಗಿದೆ. ಈ ವರ್ಷ 14 ಲಕ್ಷ ರೂ. ಅನುದಾನ ಕಾಯ್ದಿರಿಸಲಾಗಿದೆ. ನೀರಿನ ಶುಲ್ಕ ರೂಪದಲ್ಲಿ ಗ್ರಾಮಸ್ಥರಿಂದ 5.05 ಲಕ್ಷ ರೂ. ಸಂಗ್ರಹವಾಗುತ್ತಿದೆ. ಆದರೂ ಕೆಲವು ಪ್ರದೇಶಗಳಿಗೆ ನೀರು ಪೂರೈಕೆಯಾಗದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ನೀರಿನ ಸಮಸ್ಯೆ ಪರಿಹರಿಸಲು ಸಮರ್ಪಕ ವ್ಯವಸ್ಥೆ
ಮಾಣಿಯೂರು, ಕುಕ್ಕಿಕಟ್ಟೆ ಮತ್ತು ಇರಂದಾಡಿಯಲ್ಲಿ ಖಾಸಗಿ ಮತ್ತು ಪಂಚಾಯತ್‌ ಅನುದಾನ ಬಳಸಿಕೊಂಡು 3 ಹೊಸ ಬೋರ್‌ವೆಲ್‌ಗ‌ಳನ್ನು ತೋಡಲಾಗಿದೆ. ಅದಮಾರು, ಎಲ್ಲೂರು ಮತ್ತು ಕುಂಜೂರಿನಲ್ಲಿ ಖಾಸಗಿ ಸಹಭಾಗಿತ‌Ìದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದ್ದು, ಆ ಭಾಗದ ಗ್ರಾಮಸ್ಥರು ಕಾರ್ಡ್‌ ಮತ್ತು ಕಾಯಿನ್‌ ಮೂಲಕ ತಮಗೆ ಅಗತ್ಯವಿರುವಷ್ಟು ಕುಡಿಯುವ ನೀರನ್ನು ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪಂಚಾಯತ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣವೇನು ?
ಅಂತರ್ಜಲ ಕುಸಿತವಾಗಿರುವುದು, ಬೋರ್‌ವೆಲ್‌ಗ‌ಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವುದು, ನೀರಿನ ಲಭ್ಯತೆ ಕಡಿಮೆಯಾಗಿರುವುದು, ಲೋ ವೋಲ್ಟೆàಜ್‌ ಸಮಸ್ಯೆಯಿಂದಾಗಿ ನೀರಿನ ಸಮಸ್ಯೆ ಬಿಗಡಾಯಿಸಿದೆ. 

ಅಗತ್ಯ ಬಿದ್ದರೆ ಟ್ಯಾಂಕರ್‌ ನೀರು
ಮೂರು ವಾರ್ಡ್‌ಗಳಲ್ಲಿ ನೀರಿನ ತತ್ವಾರ ಎದುರಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಅಲ್ಲಿನ ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಸ್ಪಂದಿಸಲು ಪ್ರಯತ್ನಿಸಲಾಗುತ್ತಿದೆ. ಅದಮಾರು ಮಡಿವಾಳ ತೋಟದ ನೀರಿನ ಸಮಸ್ಯೆ ನಿವಾರಣೆಗೆ ಟಾಸ್ಕ್ಪೋರ್ಸ್‌ನಡಿ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಮಾಡಲಾಗಿದೆ. ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. 
ಮಮತಾ ಶೆಟ್ಟಿ, ಪಿ.ಡಿ.ಒ. ಎಲ್ಲೂರು ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.