ಕುವೈಟ್ನಲ್ಲಿ ತೊಂದರೆಗೆ ಸಿಲುಕಿದ್ದ ಮಹಿಳೆ ಸ್ವದೇಶಕ್ಕೆ
Team Udayavani, Sep 24, 2020, 6:00 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕುವೈಟ್ನಿಂದ ಊರಿಗೆ ಹೊರಟಾಗ ತೊಂದರೆಗೊಳಗಾದ ಉಡುಪಿ ಜಿಲ್ಲೆಯವರಾದ ಗಿರಿಜಾ ಅವರು ಬುಧವಾರ ಬೆಂಗಳೂರಿಗೆ ಕುವೈಟ್ ಏರ್ವೇಸ್ನಲ್ಲಿ ಬಂದಿಳಿದರು.
ಗಿರಿಜಾ ಕುವೈಟ್ ವಿಮಾನ ನಿಲ್ದಾಣಕ್ಕೆ ಸೆ. 12ರಂದು ಬಂದಾಗ ಅಲ್ಲಿನ ಆಕೆಯ ಮಾಲಕ ಮಾಡಿದ ಅವಾಂತರದಿಂದಾಗಿ ಪೊಲೀಸರ ವಶವಾಗಿದ್ದರು. ಆತ ಗಿರಿಜಾ ನಾಪತ್ತೆಯಾಗಿದ್ದಾರೆಂದು ದೂರು ಕೊಟ್ಟಿದ್ದ.
ಈ ನಡುವೆ ಕರಾವಳಿ ಮೂಲದವರ ಸತತ ಪರಿಶ್ರಮದಿಂದ ಗಿರಿಜಾ ಕ್ಷೇಮವಾಗಿ ಮರಳು ವಂತಾಗಿದೆ. ಬಹ್ರೈನ್ ಉದ್ಯಮಿ ಕೆಂಜೂರು ಶಶಿಧರ ಶೆಟ್ಟಿ, ಕುವೈಟ್ ತುಳುಕೂಟದ ಮಾಜಿ ಅಧ್ಯಕ್ಷ ವಿಲ್ಸನ್ ಡಿ’ಸೋಜಾ ಕುವೈಟ್ ಬಂಟರ ಸಂಘದ ಮಾಜಿ ಅಧ್ಯಕ್ಷ ಡಾ| ಶೇಖರ ಶೆಟ್ಟಿ, ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್ ಕರ್ನಾಟಕ ಶಾಖೆಯ ಬಂಟ್ವಾಳದ ಅಬ್ದುಲ್ ಲತೀಫ್, ಕುವೈಟ್ನಲ್ಲಿ ರುವ ನೂತನ ರಾಯಭಾರಿ ಶಿಬಿ ಜಾರ್ಜ್, ಅನಿವಾಸಿ ಭಾರತೀಯ ವೇದಿಕೆ ಮಾಜಿ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣ ಅವರ ನೆರವಿನಿಂದ ಗಿರಿಜಾ ಅವರ ಸಮಸ್ಯೆಗಳು ಪರಿಹಾರವಾದವು ಎಂದು ಕುವೈಟ್ನಲ್ಲಿರುವ ಕಾಸರಗೋಡು ಮೋಹನ ದಾಸ ಕಾಮತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ