ಬಸ್ರೂರು ಬಸ್‌ ನಿಲ್ದಾಣ ಸಮೀಪ ಅಪಾಯಕಾರಿ ತಿರುವು

ಕನಿಷ್ಠ ಸೂಚನಾ ಫ‌ಲಕವೂ ಇಲ್ಲ

Team Udayavani, Sep 30, 2020, 2:07 AM IST

ಬಸ್ರೂರು ಬಸ್‌ ನಿಲ್ದಾಣ ಸಮೀಪ ಅಪಾಯಕಾರಿ ತಿರುವು

ಬಸ್ರೂರು ಬಸ್‌ ನಿಲ್ದಾಣ ಸಮೀಪವಿರುವ ಅಪಾಯಕಾರಿ ತಿರುವು.

ಬಸ್ರೂರು: ಬಸ್ರೂರು ಬಸ್‌ ನಿಲ್ದಾಣದ ಸಮೀಪ ಕುಂದಾಪುರ ಕಡೆಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಇರುವ ತಿರುವು ಅಪಾಯಕಾರಿಯಾಗಿದ್ದು, ವಾಹನ ಸವಾರರು ಅತಿ ಎಚ್ಚರಿಕೆಯಿಂದ ಸಂಚರಿಸ ಬೇಕಾಗಿದೆ.

ಬಸ್ರೂರು ಕಡೆಯಿಂದ ಸಾಗುವ ವಾಹನಗಳಿಗೆ ಈ ತಿರುವಿನಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಇಲ್ಲಿ ಕನಿಷ್ಠ ಒಂದು ಸೂಚನಾ ಫಲಕವೂ ಇಲ್ಲ. ಸಿದ್ದಾಪುರ – ಶಿವಮೊಗ್ಗ ಕಡೆಯಿಂದ ಬರುವ ವಾಹನಗಳಿಗೆ ಈ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಈಗಾಗಲೇ ಹಲವು ಅಪಘಾತಗಳು ಸಂಭವಿಸಿವೆ.

ಇನ್ನಾದರೂ ಸಂಬಂಧಪಟ್ಟ ಇಲಾಖೆ ಕನಿಷ್ಠ ವಾಹನ ಸವಾರರಿಗೆ ಕಾಣಿಸುವಂತೆ ಒಂದು ಸೂಚನಾ ಫಲಕವನ್ನು ಹಾಕಬೇಕು. ಅದಲ್ಲದೆ ಅತಿ ವೇಗದಲ್ಲಿ ಬರುವ ವಾಹನಗಳಿಗೆ ತಡೆಯಾಗಿ “ಹಂಪ್ಸ್‌’ (ವೇಗತಡೆ) ನಿರ್ಮಿಸ ಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಶೀಘ್ರ ಸೂಚನಾ ಫ‌ಲಕ ಅಳವಡಿಕೆ
ಬಸ್ರೂರು ಬಸ್‌ ನಿಲ್ದಾಣದ ಸಮೀಪ ನೀರಿನ ಟ್ಯಾಂಕ್‌ ಹತ್ತಿರದ ತಿರುವು ಅಪಾಯಕಾರಿಯಾಗಿದ್ದು ಶೀಘ್ರ ಇಲ್ಲಿ ಅಗತ್ಯ ಸೂಚನಾ ಫಲಕ ಅಳವಡಿಸಲಾಗುವುದು.
-ನಾಗೇಂದ್ರ ಜೆ., ಅಭಿವೃದ್ಧಿ ಅಧಿಕಾರಿ, ಬಸ್ರೂರು ಗ್ರಾ.ಪಂ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.