ಶಾನಾಡಿ: 30 ಅಡಿ ಆಳದ ಪಾಳು ಬಾವಿಗೆ ಬಿದ್ದ ಜಿಂಕೆ ಮರಿ ರಕ್ಷಿಸಿದ ಸ್ಥಳೀಯ ಯುವಕರ ತಂಡ


Team Udayavani, Jun 21, 2022, 8:05 PM IST

ಶಾನಾಡಿ: 30 ಅಡಿ ಆಳದ ಪಾಳು ಬಾವಿಗೆ ಬಿದ್ದ ಜಿಂಕೆ ಮರಿ ರಕ್ಷಿಸಿದ ಸ್ಥಳೀಯ ಯುವಕರ ತಂಡ

ತೆಕ್ಕಟ್ಟೆ: ಇಲ್ಲಿನ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಾನಾಡಿ ಎಂಬಲ್ಲಿ ಸುಮಾರು 30 ಅಡಿ ಆಳದ ಪಾಳು ಬಾವಿಗೆ 1ವರ್ಷದ ಜಿಂಕೆಮರಿಯೊಂದು ಆಕಸ್ಮಿಕವಾಗಿ ಬಿದ್ದು ,ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಜೂ.21 ರಂದು ಸಂಭವಿಸಿದೆ.

ಘಟನೆ : ಜೂ.21ರ ಮಧ್ಯಾಹ್ನ ಗಂಟೆ 12ರ ಸುಮಾರಿಗೆ ಇಲ್ಲಿನ ಶಾನಾಡಿಯ ಪ್ರಶಾಂತ್‌ ಶೆಟ್ಟಿ ಅವರಿಗೆ ಸಂಬಂಧಪಟ್ಟ ಜಾಗದಲ್ಲಿ ಗಿಡಗಂಟಿಗಳಿಂದ ಆವೃತ್ತವಾಗಿರುವ ಪಾಳುಬಿದ್ದ ಬಾವಿಗೆ ಜಿಂಕೆ ಮರಿಯೊಂದು ಆಕಸ್ಮಿಕವಾಗಿ ಬಿದ್ದಿರುವುದನ್ನು ಕಂಡ ಸ್ಥಳೀಯ ಹಿರಿಯ ಪ್ರಗತಿಪರ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಅವರ ಸಮಯಪ್ರಜ್ಞೆಯಿಂದಾಗಿ ತತ್‌ಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಗಮನಕ್ಕೆ ತಂದರು.

ಘಟನೆ ತಿಳಿದಾಕ್ಷಣವೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯ ಇಲಾಖೆಯ ಮಹಿಳಾ ಸಿಬಂದಿ ವನಜಾ ಅವರು ಸ್ಥಳೀಯರೊಂದಿಗೆ ಸುರಕ್ಷಿತ ಕಾರ್ಯಚರಣೆಯ ಬಗ್ಗೆ ಚರ್ಚಿಸಿ ,ನಂತರ ಹಿರಿಯ ಪ್ರಗತಿಪರ ಕೃಷಿ ಶಾನಾಡಿ ರಾಮಚಂದ್ರ ಭಟ್‌ ಅವರ ಮಾರ್ಗದರ್ಶನದಂತೆ ಸುಮಾರು 30 ಅಡಿ ಎತ್ತರದ ಅಲ್ಯೂಮಿನಿಯಂ ಏಣಿ ಹಾಗೂ ಕಣ್ಣು ಬೀಳಿನ ಹೆಡಿಗೆಯನ್ನು ಬಳಸಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಸ್ಥಳೀಯ ಯುವಕರಾದ ಸಂತೋಷ್‌ ಶಾನಾಡಿ, ಸುದರ್ಶನ್‌ ಹಾಗೂ ಮಣಿಯ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಶಾಂತ್‌ ಶೆಟ್ಟಿ, ಉದಯ ಶಾನಾಡಿ, ಯಶೋಧಾ ಭಟ್‌, ಮಹಾಬಲೇಶ್ವರ ಭಟ್‌ ಶಾನಾಡಿ, ದೇವಕಿ ಮತ್ತಿತರರು ಸಹಕರಿಸಿದರು.

 

-ವರದಿ: ಟಿ.ಲೋಕೇಶ್ಆಚಾರ್ಯ ತೆಕ್ಕಟ್ಟೆ

 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.