ಕಾಷ್ಟಶಿಲ್ಪದಲ್ಲಿ ಅಭಿವ್ಯಕ್ತಗೊಂಡ ಹಳೆಯ ಕೃಷಿ ಪರಿಕರಗಳ ಮಾದರಿ

 ತೆರೆ ಮರೆಯ ಗ್ರಾಮೀಣ ಸಾಧಕರಿಗೆ ಬೇಕಿದೆ ಪ್ರೋತ್ಸಾಹ

Team Udayavani, Mar 8, 2020, 6:18 AM IST

kastashilpa

ಪರಿಕರಗಳ ಮಾದರಿ ರಚನೆಯಲ್ಲಿ ನಿರತ ಕಕ್ಕುಂಜೆಯ ರಾಮಚಂದ್ರ ಆಚಾರ್ಯ.

ತೆಕ್ಕಟ್ಟೆ: ಕಲೆ ಕಲಾವಿದ ಆಂಗಿಕ ಭಾವವನ್ನು ಅಭಿವ್ಯಕ್ತಿಸಬಲ್ಲದು ಎನ್ನುವುದಕ್ಕೆ ನಿದರ್ಶನವಾಗಿ ಕುಂದಾಪುರ ತಾಲೂಕಿನ ಮೂಡು ತೆಕ್ಕಟ್ಟೆಯ ಕಕ್ಕುಂಜೆ ರಾಮಚಂದ್ರ ಆಚಾರ್ಯ ಅವರು ಕಳೆದ ಹಲವು ವರ್ಷಗಳಿಂದಲೂ ತೆರೆಯ ಮರೆಯಲ್ಲಿಯೇ ಕಾಷ್ಠಶಿಲ್ಪಗಳ ಮೂಲಕ ಮರೆಯಾಗುತ್ತಿರುವ ನಮ್ಮ ಶ್ರೀಮಂತ ಕೃಷಿ ಸಂಸ್ಕೃತಿ ಯ ಪರಿಕರಗಳ ಮಾದರಿ ರಚನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

ಆಧುನಿಕತೆಯ ಭರಾಟೆಯ ನಡುವೆ ಮರೆಯಾಗುತ್ತಿರುವ ಗ್ರಾಮೀಣ ಬದುಕು ಭಾವನೆಗಳ ನಡುವೆಯೂ ಕೂಡಾ ಗತಕಾಲದಿಂದಲೂ ಗ್ರಾಮೀಣ ಕೃಷಿಕರು ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ಪರಿಕರ ಹಾಗೂ ಹಳೆಯ ಗೃಹೋಪಯೋಗಿ ವಸ್ತು, ಆಟಿಕೆಗಳು ಇಂದಿನ ಯುವ ಸಮುದಾಯಗಳಿಗೆ ಪರಿಚಯಿಸುವ ನಿಟ್ಟಿನಿಂದ ಮರದ ಕೆತ್ತನೆಯಲ್ಲಿ ಮಾದರಿಯನ್ನು ಸಿದ್ಧಪಡಿಸುವ ಮೂಲಕ ಜಡವಸ್ತುವಿಗೆ ಅಮೂರ್ತ ರೂಪವನ್ನು ನೀಡುವಲ್ಲಿ ಶ್ರಮಿಸುತ್ತಿದ್ದಾರೆ.

ಮಾದರಿ ಪರಿಕರ
ಗತ ಕಾಲದಿಂದಲೂ ಕರಾವಳಿ ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ಎತ್ತಿನ ಗಾಡಿ, ನೇಗಿಲು, ನೊಗ, ಹಾರೆ, ತಿರಿ (ಭತ್ತದ ಕಣಜ ), ಕಳಸಿಗೆ , ಸೇರು, ಗೋರಿ, ಕೆಗೋರಿ, ಕುಟ್ಟಣಿಗೆ, ಕೊಡಲಿ ಸಂಬಳಿಗೆ (ಕೃಷಿ ಭೂಮಿಗೆ ನೀರು ಹಾಯಿಸುವ ಪರಿಕರ) ಹಾಗೂ ಹಳೆಯ ಕಾಲದ ಗೃಹೋಪಯೋಗಿ ವಸ್ತುಗಳಾದ ಅರೆಯುವ ಕಲ್ಲು, ಬೀಸುವ ಕಲ್ಲು, ಬಾಗುವ ಮರಿಗೆ, ಚಾಪೆ, ಮಣೆ, ಹಾಗೂ ಆಟಿಕೆಗಳಾದ ಚೆನ್ನೆಮಣೆ ಮೊದಲಾದ ಅಮೂಲ್ಯ ವಸ್ತುಗಳ ಮಾದರಿಗಳಿಗಾಗಿ ಅರಸಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಇವರು ಸಿದ್ಧಪಡಿಸಿದ ನೂರಾರು ಮಾದರಿಗಳು ಇವರ ಕೈಚಳಕದಿಂದ ಮೂಡಿಬಂದಿದ್ದು ಈಗಾಗಲೇ ಬೇಡಿಕೆ ಹೆಚ್ಚಾಗಿದೆ. ಪ್ರಸ್ತುತ ತಾಲೂಕಿನ ಐಶಾರಾಮಿ ಹೊಟೇಲ್‌ಗ‌ಳು ಹಾಗೂ ಹಲವು ಮನೆಗಳಲ್ಲಿ ಪ್ರದರ್ಶನಕ್ಕೆ ಇರಿಸಿದ್ದಾರೆ.

ಗತ ಕಾಲದ ನೆನಪು
ಕಲಾವಿದ ರಾಮಚಂದ್ರ ಆಚಾರ್ಯ ಅವರ ಕೈಚಳಕದಲ್ಲಿ ಮೂಡಿಬಂದ ಕೃಷಿ ಪರಿಕರಗಳ ಮಾದರಿಗಳು ಅತ್ಯಂತ ಆಕರ್ಷಕ ಹಾಗೂ ಗತ ಕಾಲದ ನೆನಪುಗಳು ಮತ್ತೆ ಮರುಕಳಿಸುತ್ತವೆ. ಇಂತಹ ಅಪರೂಪದ ಕಲಾತ್ಮಕ ವಸ್ತುಗಳನ್ನು ನೋಡಿದ ಅದೆಷ್ಟೋ ಮಂದಿ ಮೆಚ್ಚುಗೆ ವ್ಯಕ್ತಪಡಿಸಿ, ಕಲಾವಿದನ ಸೂಕ್ಷ್ಮಸಂವೇದನಾ ಶೀಲತೆಗೆಷ್ಟೆ
-ಡಾ| ಎಂ. ಕುಸುಮಾಕರ ಶೆಟ್ಟಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

ವಸ್ತುಗಳಿಗೆ ಬೇಡಿಕೆ
ಕಳೆದ ಒಂದು ವರ್ಷಗಳಿಂದಲೂ ಕೂಡಾ ಮರವನ್ನು ಬಳಸಿಕೊಂಡು ಹಿಂದಿನ ಕಾಲದ ಕೃಷಿ ಪರಿಕರ ಹಾಗೂ ಹಳೆ ಗೃಹೋಪಯೋಗಿ ವಸ್ತುಗಳ ಮಾದರಿಯನ್ನು ಮನೆಯಲ್ಲಿಯೇ ಸಿದ್ದಪಡಿಸಿರುವುದನ್ನು ಮೊದಲು ನೋಡಿದ ವೈದ್ಯರಾದ ಡಾ| ಎಂ. ಕುಸುಮಾಕರ ಶೆಟ್ಟಿ ಅವರು ಕ್ಲಿನಿಕ್‌ ಇರಿಸಿ ಪ್ರದರ್ಶಿಸಿದ ಮೇಲೆ ಅನಂತರ ಅಲ್ಲಿಂದ ಹಳೆಯ ಪರಂಪರೆಯ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಈಗಾಗಲೇ ಹಲವು ಮನೆ ಹಾಗೂ ಹೊಟೇಲ್‌ಗ‌ಳಲ್ಲಿ ಈ ವಸ್ತುಗಳನ್ನು ಪ್ರದರ್ಶಿಸಿದ್ದಾರೆ.
-ಕಕ್ಕುಂಜೆ ರಾಮಚಂದ್ರ ಆಚಾರ್ಯ, ಕಂಚುಗಾರುಬೆಟ್ಟು ತೆಕ್ಕಟ್ಟೆ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.