ಕುಡಿಯುವ ನೀರಿಗೆ ಶಾಶ್ವತ ಪರಿಹಾರ : ಭರವಸೆ
ಶಾಸಕರಿಂದ ಕಾಮಗಾರಿ ಪರಿಶೀಲನೆ
Team Udayavani, May 18, 2020, 5:41 AM IST
ಕುಂದಾಪುರ: ತಲ್ಲೂರಿನ ರಾಜಾಡಿಯಲ್ಲಿ 4.40 ಕೋ.ರೂ. ವೆಚ್ಚದಲ್ಲಿ ಮಂಜೂರಾದ ನದಿ ದಂಡೆ ಸಂರಕ್ಷಣೆಯ ಕಾಮಗಾರಿಯನ್ನು ರವಿವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಇಲ್ಲಿಗೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ವೆಂಟೆಡ್ ಡ್ಯಾಂ ಪಕ್ಕದಲ್ಲಿ ಜಾಕ್ವೆಲ್ ನಿರ್ಮಾಣ ಮಾಡಿ, ಅದರಿಂದ ಈ ಭಾಗದ ಸುತ್ತಮುತ್ತಲಿನ ಎಲ್ಲ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯನ್ನು ಜೋಡಣೆ ಮಾಡಲು ಅನುದಾನಕ್ಕೆ ಮನವಿ ಮಾಡಿದ್ದು, ಇದಕ್ಕೆ ಅನುದಾನ ಮಂಜೂರಿಗೆ ಪ್ರಯತ್ನಿಸುವುದಾಗಿ ಹೇಳಿದರು.
ಹಿರಿಯ ವಕೀಲ ಟಿ.ಬಿ. ಶೆಟ್ಟಿ, ಮುಖಂಡರಾದ ಸಂತೋಷ್ ಮೊಗವೀರ, ಸಂಜೀವ ದೇವಾಡಿಗ, ಚಂದ್ರಯ್ಯ ಆಚಾರ್ಯ, ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’