ಶಿರೂರು ನೀರ್ಗದ್ದೆ ಬಳಿ ಭೀಕರ ಅಪಘಾತ: ಲಾರಿಯಡಿಗೆ ಸಿಲುಕಿ ವ್ಯಕ್ತಿ ಸಾವು
Team Udayavani, Dec 27, 2020, 12:03 AM IST
ಬೈಂದೂರು:ಮಂಗಳೂರಿನಿಂದ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಊಟಕ್ಕೆ ಬಸ್ ನಿಲ್ಲಿಸಿದಾಗ ಬಹಿರ್ದೇಸೆಗಾಗಿ ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ದೇಹ ಛಿದ್ರ ಛಿದ್ರಗೊಂಡಿರುವ ಘಟನೆ ಶಿರೂರು ನೀರ್ಗದ್ದೆ ಬಳಿ ನಡೆಸಿದೆ.
ಮೃತ ವ್ಯಕ್ತಿಯನ್ನು ಬಾಗಲಕೋಟ ಜಿಲ್ಲೆ ಹುಲಗುಂದ ತಾಲೂಕಿನ ಮೈಲಾರಪ್ಪ (60)ಎಂದು ಗುರುತಿಸಲಾಗಿದೆ. ಇಲ್ಲಿನ ಹೋಟೆಲ್ ಬಳಿ ಬಸ್ ನಿಲ್ಲಿಸಿದಾಗ ರಸ್ತೆ ದಾಟುತ್ತಿದ್ದ ಸಂಧರ್ಭ ಇಳಿಜಾರಿನಲ್ಲಿ ಕೋಕ್ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಬೈಂದೂರು ಆರಕ್ಷಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…