ಅಡಿಕೆ, ತಾಮ್ರದ ಹಂಡೆ ಕಳವು ಆರೋಪಿಗಳ ಸೆರೆ
Team Udayavani, Feb 18, 2019, 4:49 AM IST
ಸಿದ್ದಾಪುರ: ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ದಿನಕರ ಶೆಟ್ಟಿ ಅವರ ಮನೆಯ ಅಂಗಳದಿಂದ ಸುಮಾರು 3 ಕ್ವಿಂಟಾಲ್ ಅಡಿಕೆ ಹಾಗೂ ತಾಮ್ರದ ಹಂಡೆ ಕಳವು ಮಾಡಿದ ಆರೋಪಿಗಳನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಬೆಳ್ವೆ ಗ್ರಾಮದ ಯಳಂತ್ತೂರು ರವಿ ಯಾನೆ ರವಿಚಂದ್ರ (24) ಹಾಗೂ ಕಾರ್ಕಳ ತಾಲೂಕು ವರಂಗ ಗ್ರಾಮದ ಮಾಂತಿಬೆಟ್ಟು ಪೃಥ್ವೀರಾಜ್ ಪೂಜಾರಿ (24) ಬಂಧಿತರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಫೆ.11ರಂದು ಕಳವು ನಡೆದಿತ್ತು. ಆರೋಪಿಗಳು ಆಮ್ನಿ ಕಾರಿನಲ್ಲಿ ಅಡಿಕೆಯನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿದ್ದಾಗ ಆಲಾºಡಿ ಮೂರುಕೈ ಬಳಿ ಬಂಧಿಸಲಾಗದೆ. ಬಂಧಿತರಿಂದ 36 ಸಾ. ರೂ.ಮೌಲ್ಯದ ಅಡಿಕೆ, 4 ಸಾ. ರೂ. ಮೌಲ್ಯದ ತಾಮ್ರದ ಹಂಡೆ ಹಾಗೂ 2.5 ಲ. ರೂ. ಮೌಲ್ಯದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ