ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ
Team Udayavani, Oct 20, 2021, 6:56 PM IST
ಕೊಲ್ಲೂರು: ಬಹುಭಾಷ ಖ್ಯಾತ ಹಿರಿಯ ನಟಿ ಲಕ್ಷ್ಮೀ ಅ.20ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾಯಿ ಮೂಕಾಂಬಿಕೆಯ ಸಾನ್ನಿಧ್ಯದಲ್ಲಿ ವಿಶೇಷ ಶಕ್ತಿ ಇದೆ. ಸಿದ್ಧಿ ಕ್ಷೇತ್ರವಾದ ಇಲ್ಲಿಗೆ ಬಂದಾಗ ಕಷ್ಟ-ಸಂಕಷ್ಟಗಳಿಗೆ ಪರಿಹಾರ ದೊರಕುವುದು. ಕಲಾವಿದೆಯಾಗಿ ಈ ಮಟ್ಟಕ್ಕೆ ಏರಲು ದೇವಿಯ ಪ್ರೇರಣೆಯೇ ಕಾರಣ. ಭಕ್ತರಿಗೆ ಸಕಲ ಸೌಕರ್ಯ ಒದಗಿಸುತ್ತಿರುವ ಇಲ್ಲಿನ ವ್ಯವಸ್ಥೆ ಸಂತಸ ತಂದಿದೆ ಎಂದರು.
ಲಕ್ಷ್ಮೀ ಅವರ ಪತಿ ಖ್ಯಾತ ನಿರ್ದೇಶಕ ಶಿವಚಂದ್ರನ್, ದೇಗುಲದ ಪಿ.ಆರ್.ಒ. ಜಯಕುಮಾರ್, ಕ್ಷೇತ್ರ ಪುರೋಹಿತ ಸುರೇಶ ಭಟ್, ಲಕ್ಷ್ಮೀ ಕುಟುಂಬದ ಆಪ್ತರಾದ ಹರೀಶ ಪೂಜಾರಿ ಕುಕ್ಕೆಹಳ್ಳಿ, ಲಕ್ಷ್ಮೀನಾರಾಯಣ, ದೇವದಾಸ ಸುವರ್ಣ ಉಡುಪಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಖ್ಯಾತ ನಾಣ್ಯ ಸಂಗ್ರಾಹಕ ಎಚ್. ಖಂಡೋಬ ರಾವ್ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ