![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅರಾಟೆ ಸೇತುವೆ: ದುರಸ್ತಿ ಕಾಮಗಾರಿ ಆರಂಭ
Team Udayavani, Sep 30, 2020, 8:25 PM IST
![KUDಅರಾಟೆ ಸೇತುವೆ: ದುರಸ್ತಿ ಕಾಮಗಾರಿ ಆರಂಭ](https://www.udayavani.com/wp-content/uploads/2020/09/KUD-5-620x374.jpg)
ಅರಾಟೆ ಸೇತುವೆಯ ದುರಸ್ತಿ ಕಾಮಗಾರಿ ಆರಂಭಗೊಂಡಿರುವುದು.
ಕುಂದಾಪುರ: ಬಿರುಕು ಬಿಟ್ಟಿರುವ ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆಯ ದುರಸ್ತಿ ಕಾಮಗಾರಿ ಬುಧವಾರದಿಂದ ಆರಂಭ ಗೊಂಡಿದೆ. ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡಿರುವ ಐಆರ್ಬಿ ಸಂಸ್ಥೆಯಿಂದ ಈಗ ದುರಸ್ತಿ ಕೆಲಸ ಶುರುವಾಗಿದೆ.
ಅರಾಟೆಯಲ್ಲಿ ಐಆರ್ಬಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಹೊಸ ಸೇತುವೆಯ ಮೇಲ್ಭಾಗದಲ್ಲಿ ಕಳೆದ ಸೆ. 26ರಂದು ಬಿರುಕು ಕಾಣಿಸಿಕೊಂಡಿದ್ದು, ಆ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಪರಿಶೀಲನೆಗಾಗಿ ನೇಮಿಸಿದ ತಾಂತ್ರಿಕ ತಜ್ಞರ ಸಮಿತಿಯ ವರದಿಯಂತೆ ಅರಾಟೆ ಸೇತುವೆಯ ಮೇಲ್ಭಾಗದಲ್ಲಿ ವರದಿಯಂತೆ ಸೇತುವೆಯ ಮೂಲ ರಚನೆ ಯಲ್ಲಿ ಯಾವುದೇ ತೊಂದರೆಯಾಗಿಲ್ಲ. ಸೇತುವೆಯ ಮೇಲಾºಗದಲ್ಲಿ ಮಾತ್ರ ಬಿರುಕು ಉಂಟಾಗಿದ್ದು, ಸ್ಪಾನ್ ಜಾಯಿಂಟ್ನಲ್ಲಿ ಅಂತರ ಕಂಡು ಬಂದಿರುವುದರಿಂದ ಅಪಾಯವಿಲ್ಲ. ಹಾಗಾಗಿ ಸೇತುವೆಯ ಮೇಲ್ಭಾಗದಲ್ಲಿ ಹಾಕಲಾದ ಕಾಂಕ್ರೀಟ್ಗಳನ್ನು ಸಂಪೂರ್ಣ ತೆಗೆದು, ಮತ್ತೆ ಹೊಸದಾಗಿ ಅಲ್ಲಿಗೆ ಕಾಂಕ್ರೀಟೀಕರಣ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.