![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕೊಲೆಯತ್ನ ಆರೋಪಿಗಳಿಗೆ ಜಾಮೀನು: ಬಿಡುಗಡೆ
Team Udayavani, Jun 2, 2020, 8:11 AM IST
![ಕೊಲೆಯತ್ನ ಆರೋಪಿಗಳಿಗೆ ಜಾಮೀನು: ಬಿಡುಗಡೆ](https://www.udayavani.com/wp-content/uploads/2020/06/case-onkud-620x465.jpg)
ಸಾಂದರ್ಭಿಕ ಚಿತ್ರ
ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿ ಬಿಡುಗಡೆ ಹೊಂದಿದ್ದಾರೆ. ಈ ವರ್ಷದ ಮೇ 21ರಂದು ಆಸಿಫ್ ಅವರು ತನ್ನ ಸಂಬಂಧಿಕರೊಂದಿಗೆ ಬಡಾಕೆರೆಯಿಂದ ಉಪ್ಪಿನ ಕುದ್ರಿಗೆ ಹೋಗುತ್ತಿರುವಾಗ ತ್ರಾಸಿ ಗ್ರಾಮದ ಅಣ್ಣಪ್ಪಯ್ಯ ಸಭಾಭವನದ ಬಳಿಯ ರಾ.ಹೆ. 66ರಲ್ಲಿ ಮಾರಕ ಆಯುಧ ಹೊಂದಿದ್ದ ಆರೋಪಿಗಳು ಇವರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದರು.
ತತ್ಕ್ಷಣ ಇವರು ಕಾರು ನಿಲ್ಲಿಸಿದಾಗ ಆರೋಪಿಗಳಾದ ಮಹಮ್ಮದ್ ರಿಯಾಜ್, ಅಶ್ಫಕ್ ಅಹ್ಮದ್, ಮೊಹಮ್ಮದ್ ಅಶ್ರಫ್, ಅಹ್ಮದ್ ಅವರು ತಲವಾರಿನಿಂದ ಬೀಸಿದ್ದಾರೆ ಎನ್ನಲಾಗಿದೆ. ಅವರಿಂದ ತಪ್ಪಿಸಿಕೊಂಡ ಮೊಹಮ್ಮದ್ ಆಸಿಫ್ ಅವರು ಗಂಗೊಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು, ಸರಕಾರದ ಪರ ವಾದ ಆಲಿಸಿದ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನರಹರಿ ಮರಾಠೆ ಅವರು ಆರೋಪಿಗಳಿಗೆ ಜಾಮೀನು ನೀಡುವಂತೆ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ಉಡುಪಿಯ ಹಿರಿಯ ವಕೀಲರಾದ ಮಟ್ಟಾರು ರತ್ನಾಕರ ಹೆಗ್ಡೆ, ನಿತೇಶ್ ಶೆಟ್ಟಿ ಮಟ್ಟಾರು ಮತ್ತು ರಶ್ಮಿತಾ ಆರ್.ಕಲ್ಮಾಡಿ ವಾದಿಸಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.