ಬೀಜಾಡಿ: ಪೂರ್ಣಗೊಳ್ಳದ ಸರ್ವಿಸ್ ರಸ್ತೆ, ಪ್ರಯಾಣಿಕರ ಪರದಾಟ
Team Udayavani, Apr 23, 2019, 6:30 AM IST
ಕೋಟೇಶ್ವರ: ಕಳೆದ 2 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೀಜಾಡಿ-ಕೋಟೇಶ್ವರ ಸರ್ವಿಸ್ ರಸ್ತೆ ಇದೀಗ ಅಪಘಾತ ಪ್ರದೇಶವಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ನಿತ್ಯ ಗೋಳು ಅನುಭವಿಸುವಂತಾಗಿದೆ.
ರಾ.ಹೆದ್ದಾರಿ ಕಾಮಗಾರಿ ಮತ್ತು ಸರ್ವಿಸ್ ರಸ್ತೆ ಪೂರ್ತಿಗೊಳಿಸುವ ಜವಾಬ್ದಾರಿ ಹೊಂದಿರುವ ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ಇನ್ನೂ ಪೂರ್ಣಗೊಳಿಸದಿರುವುದು ಅಪಘಾತ ಗಳಿಗೆ ಕಾರಣವಾಗುತ್ತಿದೆ.
ವಿವಿಧ ಸಂಘಟನೆಗಳು ಕಳೆದ 2 ವರ್ಷಗಳಿಂದ ರಸ್ತೆ ದುಃಸ್ಥಿತಿ ಬಗ್ಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿ ಗಳ ಗಮನಕ್ಕೆ ತಂದು ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಪಕಮಿಷನರ್ ಅವರು ಕಂಪೆನಿಯ ಅ ಧಿಕಾರಿಗಳನ್ನು ಕರೆಸಿ ಸರ್ವಿಸ್ ರಸ್ತೆ ಪೂರ್ಣಗೊಳಿಸುವಂತೆ ಸೂಚಿಸಿದ್ದರೂ ರಸ್ತೆ ಸ್ಥಿತಿ ಮಾತ್ರ ಹಾಗೆಯೇ ಇದೆ ಎನ್ನುವುದು ಸ್ಥಳೀಯರ ದೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!