ಬೇಳೂರು: ಜಲಜೀವ ಮಿಷನ್‌ ಕ್ರಿಯಾ ಯೋಜನೆ ಗ್ರಾಮಸಭೆ


Team Udayavani, May 19, 2020, 5:37 AM IST

ಬೇಳೂರು: ಜಲಜೀವ ಮಿಷನ್‌ ಕ್ರಿಯಾ ಯೋಜನೆ ಗ್ರಾಮಸಭೆ

ತೆಕ್ಕಟ್ಟೆ: ಬೇಳೂರು ಗ್ರಾಮ ಪಂಚಾಯತ್‌ನಲ್ಲಿ ಜಲ ಜೀವ ಮಿಷನ್‌ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಅವರು ಅಧ್ಯಕ್ಷತೆಯಲ್ಲಿ ಮೇ 18 ರಂದು ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾರ್ಗದರ್ಶಿ ಅಧಿಕಾರಿ ತುಳಸಿ ಅವರು ಮಾತನಾಡಿ, ಜಲ ಜೀವ ಮಿಷನ್‌ನ ಮೂಲ ಉದ್ದೇಶವನ್ನು ಎಲ್ಲರೂ ಅರಿಯಬೇಕಾದ ಅಗತ್ಯ ಇದೆ. ನಮಗೆ ಈ ಭೂಮಿಯ ಮೇಲೆ ಜೀವಿಸಲು ಮುಖ್ಯವಾಗಿ ಗಾಳಿ, ನೀರು, ಬೆಳಕು ಮುಂದಿನ ಜನಾಂಗಕ್ಕೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಿಂದ ಪ್ರಕೃತಿಯ ವಿರುದ್ಧ ಸೆಣಸಾಟ ಬಿಟ್ಟು , ಪ್ರಕೃತಿಯೊಂದಿಗೆ ಬೆರೆತು ಬಾಳಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಅರಣ್ಯ ಇಲಾಖಾ ವತಿಯಿಂದ ವಿವಿಧ ಜಾತಿಯ ಗಿಡಗಳನ್ನು ವಿತರಿಸುತ್ತಿದ್ದೇವೆ ಎಂದರು.

ಹಿರಿಯರಾದ ಸೂರ್ಯ ಅಡಿಗ, ಬೇಳೂರು ಆರೋಗ್ಯ ಕೇಂದ್ರದ ಸುನಂದಾ ಮಾತನಾಡಿದರು.ಗ್ರಾ.ಪಂ.ಉಪಾಧ್ಯಕ್ಷೆ ಉಷಾ ಕೊಠಾರಿ, ಗ್ರಾ.ಪಂ. ಸದಸ್ಯರಾದ ಪ್ರಭಾವತಿ ಟಿ.ಶೆಟ್ಟಿ, ಸೀತಾನದಿ ಕರುಣಾಕರ ಶೆಟ್ಟಿ, ಸುರೇಶ್‌ ಮೊಗವೀರ, ಜಯಶೀಲ ಶೆಟ್ಟಿ , ಪ್ರಭಾವತಿ ಶೆಟ್ಟಿ, ಪಿಡಿಒ ಮಾಧವ, ಮತ್ತಿತರರು ಉಪಸ್ಥಿತರಿದ್ದರು.ಪಿಡಿಒ ಮಾಧವ ಅವರು ಸ್ವಾಗತಿಸಿ, ವಂದಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಮಸ್ಥರು !
ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್‌ 19 ವೈರಸ್‌ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೇಳೂರು ಗ್ರಾಮ ಪಂಚಾಯತ್‌ನಲ್ಲಿ ಜಲ ಜೀವ ಮಿಷನ್‌ ಕ್ರಿಯಾ ಯೋಜನೆ ತಯಾರಿ ಬಗ್ಗೆ ನಡೆದ ವಿಶೇಷ ಗ್ರಾಮ ಸಭೆಗೆ ಆಗಮಿಸಿದ ಗ್ರಾಮಸ್ಥರು ನಿಯಮಾನುಸಾರವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಿಂದ ಗ್ರಾಮಸ್ಥರು ಆಸೀನರಾಗಲು ಇರಿಸಿದ ಸುಮಾರು 50 ಕುರ್ಚಿಗಳನ್ನು ಸುಮಾರು ಒಂದು ಮೀಟರ್‌ ಅಂತರದಲ್ಲಿ ಇರಿಸಿರುವುದು ಕಂಡು ಬಂತು.

ಕ್ರಿಯಾಯೋಜನೆ ಸಿದ್ಧ
ಜಲ ಜೀವ ಮಿಷನ್‌ ಅಡಿಯಲ್ಲಿ ಬೇಳೂರು ಗ್ರಾ. ಪಂ.ವ್ಯಾಪ್ತಿಯ ಭೌಗೋಳಿಕವಾಗಿ ಅಧ್ಯಯನ ನಡೆಸಿ, ಜನಸಂಖ್ಯೆಯ ಆಧಾರದ ಮೇಲೆ ಮುಂದಿನ 30 ವರ್ಷಗಳ ದೂರದೃಷ್ಟಿತ್ವದ ಆಧಾರದ ಮೇಲೆ ಈಗಾಗಲೇ ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಸುಮಾರು ರೂ. 2ಕೋಟಿ 45 ಲಕ್ಷದ ಕ್ರಿಯಾಯೋಜನೆಯನ್ನು ತಯಾರಿಸಲಾಗಿದೆ. ಗ್ರಾ.ಪಂ. ವ್ಯಾಪ್ತಿಯ ಪ್ರತಿಯೊಬ್ಬರು ಕೂಡ ಕಡ್ಡಾಯವಾಗಿ ನೀರಿನ ಸಂಪರ್ಕ ಹೊಂದಲೇ ಬೇಕು ಜತೆಗೆ ಗ್ರಾಮದಲ್ಲಿನ ಮದಗ, ಕೆರೆಗಳ ಹೂಳೆತ್ತುವುದು ಹಾಗೂ ಬಾವಿ ನಿರ್ಮಾಣಗಳು ಈ ಯೋಜನೆಗೆ ಒಳಪಟ್ಟಿದೆ.
-ಬಿ.ಕರುಣಾಕರ ಶೆಟ್ಟಿ, ಅಧ್ಯಕ್ಷರು, ಗ್ರಾ.ಪಂ.ಬೇಳೂರು

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.