ಗಂಗೊಳ್ಳಿಗೆ ಆಗಮಿಸಿದ ಭಟ್ಕಳದ ಬೋಟ್


Team Udayavani, May 13, 2020, 11:16 AM IST

ಗಂಗೊಳ್ಳಿಗೆ ಆಗಮಿಸಿದ ಭಟ್ಕಳದ ಬೋಟ್

ಸಾಂದರ್ಭಿಕ ಚಿತ್ರ

ಗಂಗೊಳ್ಳಿ: ಇಲ್ಲಿನ ಬಂದರಿನ ಮ್ಯಾಂಗನೀಸ್‌ ವಾರ್ಫ್ ಗೆ ಭಟ್ಕಳದ ಎರಡು ಬೋಟುಗಳು ಆಗಮಿಸಿವೆ. ಸ್ಥಳೀಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮುಂಜಾನೆ 3 ಗಂಟೆ ವೇಳೆಗೆ ಭಟ್ಕಳದ ಎರಡು ಬೋಟುಗಳು ಮೀನುಗಾರಿಕೆಗೆ ಬಂದಿದ್ದವು. ತತ್‌ಕ್ಷಣ ಸ್ಥಳೀಯರು ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದಂತೆ ಅವರನ್ನು ಹಿಡಿಯಲಾಯಿತು. ಆದರೆ ಅನುಮತಿ ರಹಿತವಾಗಿ ಮೀನುಗಾರಿಕೆಗೆ ಭಟ್ಕಳದಿಂದ ಗಂಗೊಳ್ಳಿ ಸಮುದ್ರದ ಕಡೆಗೆ ಆಗಮಿಸಿದ್ದಕ್ಕೆ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಸಕರು, ಎಸಿ, ಡಿಸಿಗೆ ದೂರು ನೀಡಿದ್ದಾರೆ. ಕರಾವಳಿ ಕಾವಲು ಪಡೆಯವರು ಈ ಕುರಿತಂತೆ ವಿಚಾರಣೆ ನಡೆಸುವಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯವರಿಗೆ ಮಾಹಿತಿ ನೀಡಿದ್ದಾರೆ. ಬೋಟಿನ ಮಾಲಕರನ್ನು ಸಂಪರ್ಕಿಸಿದಾಗ ಬೋಟಿನಲ್ಲಿ ತಲಾ ಒಬ್ಬರಂತೆ ಮಾತ್ರ ಇದ್ದರು ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚುವರಿ ಜನರಿದ್ದರೆ ಎಂಬ ಕುರಿತು ಪೊಲೀಸರಿಗೂ ಖಚಿತ ಮಾಹಿತಿಗಳಿಲ್ಲ. ಸಮುದ್ರ ಮಾರ್ಗದಲ್ಲಿ ಬಂದ ಕಾರಣ ಮೀನುಗಾರಿಕಾ ಇಲಾಖೆ ಅವರನ್ನು ಮರಳಿ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಗಂಗೊಳ್ಳಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆವರೆಗೂ ಪ್ರಕರಣ ಇತ್ಯರ್ಥ ಆಗಿಲ್ಲ. ಹಿಡಿದಿಟ್ಟುಕೊಂಡ ಬೋಟ್‌ಗಳು ಬಾಕಿಯಾಗಿದ್ದು ಅದರಲ್ಲಿ ಬಂದವರು ಅತಂತ್ರರಾಗಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇತರ ಜಿಲ್ಲೆಗಳಿಗೆ ಬೋಟುಗಳು ಪ್ರವೇಶಿಸುವಂತಿಲ್ಲ. ಆದರೆ ಕೆಲವು ದಿನಗಳಿಂದ ಭಟ್ಕಳದ ಬೋಟುಗಳು ಆಗಮಿಸುತ್ತಿವೆ. ಇದಕ್ಕಾಗಿ ಸ್ಥಳೀಯರು ಆಕ್ಷೇಪಿಸುತ್ತಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.