![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
Team Udayavani, Apr 18, 2024, 1:22 AM IST
![suicide](https://www.udayavani.com/wp-content/uploads/2024/04/suicide-620x349.jpg)
ಶ್ರೀನಗರ: ಜಮ್ಮು – ಕಾಶ್ಮೀರದ ಶ್ರೀನಗರದಲ್ಲಿ ಬಿಹಾರ ಮೂಲಕ ಕಾರ್ಮಿಕರೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಿಹಾರ ಮೂಲದ ಕಾರ್ಮಿ ಕರೊಬ್ಬರನ್ನು ಶಂಕಿತ ಉಗ್ರರು ಗುಂಡು ಹಾರಿಸಿ ಗಾಯ ಗೊಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ, ಅಸುನೀಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅನಂತನಾಗ್ ಜಿಲ್ಲೆಯ ಜಬ್ಲಿಪೋರಾ ಎಂಬಲ್ಲಿ ಈ ಘಟನೆ ನಡೆದಿದೆ. ವಾರದ ಹಿಂದಷ್ಟೇ ಡೆಹ್ರಾಡೂನ್ನ ನಿವಾಸಿಯೊಬ್ಬನ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.