ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  


Team Udayavani, Apr 18, 2024, 1:22 AM IST

suicide

ಶ್ರೀನಗರ: ಜಮ್ಮು – ಕಾಶ್ಮೀರದ ಶ್ರೀನಗರದಲ್ಲಿ ಬಿಹಾರ ಮೂಲಕ ಕಾರ್ಮಿಕರೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್‌ ಮಾಡಿದ್ದಾರೆ. ಬಿಹಾರ ಮೂಲದ ಕಾರ್ಮಿ ಕರೊಬ್ಬರನ್ನು ಶಂಕಿತ ಉಗ್ರರು ಗುಂಡು ಹಾರಿಸಿ ಗಾಯ ಗೊಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ, ಅಸುನೀಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅನಂತನಾಗ್‌ ಜಿಲ್ಲೆಯ ಜಬ್ಲಿಪೋರಾ ಎಂಬಲ್ಲಿ ಈ ಘಟನೆ ನಡೆದಿದೆ. ವಾರದ ಹಿಂದಷ್ಟೇ ಡೆಹ್ರಾಡೂನ್‌ನ ನಿವಾಸಿಯೊಬ್ಬನ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.