Bike accident: ಅಲ್ಬಾಡಿಯಲ್ಲಿ ಬೈಕ್‌ ಅಪಘಾತ; ಯುವಕ ಸಾವು


Team Udayavani, May 30, 2024, 7:43 PM IST

Bike accident: ಅಲ್ಬಾಡಿಯಲ್ಲಿ ಬೈಕ್‌ ಅಪಘಾತ; ಯುವಕ ಸಾವು

ಸಿದ್ದಾಪುರ: ಹಾಲಾಡಿ-ಸೋಮೇಶ್ವರ ರಸ್ತೆಯ ಅಲಾºಡಿಯ ಶಾಮಿಯಾನ ಅಂಗಡಿಯ ಬಳಿ ಅಡ್ಡ ಬಂದ ದನಯೊಂದಕ್ಕೆ ಬೈಕ್‌ ಡಿಕ್ಕಿ ಹೊಡೆಸಿ, ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಯುವಕ ಮೃತಪಟ್ಟ ಘಟನೆ ಮೇ 29ರಂದು ಜರಗಿದೆ.

ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ಸಂದೇಶ (35) ಅಲ್ಬಾಡಿ ಅವರನ್ನು ಸ್ಥಳೀಯರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದರು ಎಂದು ತಂದೆ ಕೃಷ್ಣಯ್ಯ(68)ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.