ಪಕ್ಷಿಗಳ ಸಾವು, ನಾಯಿ ಅಸ್ವಸ್ಥ ವಿಷಾಹಾರ ಸೇವನೆ ಶಂಕೆ
Team Udayavani, Apr 23, 2019, 6:30 AM IST
ಕೋಟೇಶ್ವರ: ಇಲ್ಲಿನ ಹಿಂದೂ ರುಧ್ರಭೂಮಿಯ ಸನಿಹದ ಪ್ರದೇಶದಲ್ಲಿ ವಿವಿಧ ಪಕ್ಷಿಗಳು ಸಾವನ್ನಪ್ಪಿದ್ದು, ವಿಷಪೂರಿತ ಆಹಾರ ಸೇವಿಸಿ ಅಸುನೀಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ 2 ಹದ್ದು, 1 ಕೊಕ್ಕರೆ, 3 ಕಾಗೆಗಳು ಸಾವನ್ನಪ್ಪಿದ್ದು, ಸ್ವಸ್ತಿಕ್ ಫರ್ನಿಚರ್ ಅವರ ಸಾಕುನಾಯಿ ಅಸ್ವಸ್ಥಗೊಂಡಿದೆ.
ರುಧ್ರಭೂಮಿಯ ಪರಿಸರದಲ್ಲಿ ಜನರು ತ್ಯಾಜ್ಯ ಎಸೆದು ಸಾಗುವ ಪ್ರವೃತ್ತಿ ಕೊನೆಗೊಳ್ಳದೆ ಇರುವ ಕಾರಣ ಇಲ್ಲಿ ಎಸೆಯಲಾದ ವಿಷ ಆಹಾರವನ್ನು ಇವುಗಳು ಸೇವಿಸಿ ಈ ದುರಂತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?