ಅಂಧರ ಚೆಸ್‌: ಬಲ್ಗೇರಿಯಾಕ್ಕೆ ಕಿಶನ್‌ ಗಂಗೊಳ್ಳಿ


Team Udayavani, Jul 23, 2018, 1:15 PM IST

2207kdlm9ph.jpg

ಕುಂದಾಪುರ: ಅಂಧರ 8ನೇ ಐಬಿಸಿಎ ವಿಶ್ವ ತಂಡ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ (ಐಬಿಸಿಎ ವರ್ಲ್ಡ್ ಟೀಮ್‌ ಚೆಸ್‌ ಚಾಂಪಿಯನ್‌ಶಿಪ್‌) ಭಾಗವಹಿಸಲು ಕಿಶನ್‌ ಗಂಗೊಳ್ಳಿ ಭಾರತೀಯ ಇತರ 4 ಆಟಗಾರರ ಜತೆ ಬಲ್ಗೇರಿಯಾಕ್ಕೆ ತೆರಳಿದ್ದಾರೆ. ಈ ಪಂದ್ಯಾವಳಿ ಜು. 31ರ ವರೆಗೆ ನಡೆಯಲಿದೆ.

ಕಿಶನ್‌ ಗಂಗೊಳ್ಳಿ ಭಾರತೀಯ ತಂಡದಲ್ಲಿನ ಕರ್ನಾ ಟಕದ ಏಕೈಕ ಆಟಗಾರ. ಇವರ ಜತೆಗೆ ಗುಜರಾತ್‌ನ ಅಶ್ವಿ‌ನ್‌ ಮುಕ್ವಾನಾ, ಒಡಿಶಾದ ಸೌಂದರ್ಯ ಕುಮಾರ್‌ ಪ್ರಧಾನ್‌, ಸುಬೇಂದ್‌ ಕುಮಾರ್‌ ಪಾತ್ರಾ, ಮಹಾ ರಾಷ್ಟ್ರದ ಆರ್ಯನ್‌ ಜೋಶಿ ಭಾರತವನ್ನು ಪ್ರತಿನಿಧಿಸು ತ್ತಿದ್ದಾರೆ. 2017ರಲ್ಲಿ ಭಾರತ, ಜರ್ಮನಿ, ಸ್ಪೇನ್‌, ಉಕ್ರೇನ್‌, ರಶ್ಯ, ಸರ್ಬಿಯ, ಪೋಲೆಂಡ್‌  ಮೊದಲಾದ ದೇಶಗಳ ಆಟಗಾರರು ಭಾಗವಹಿಸಿದ್ದ, 15ನೇ ಐಬಿಸಿಎ ಒಲಿಂಪಿಯಾಡ್‌ನ‌ಲ್ಲಿ ಭಾಗವಹಿಸಿದ 15 ತಂಡಗಳ ಫಿಡೆ ಶ್ರೇಯಾಂಕದ ಆಟಗಾರರು ಈ ಕೂಟದಲ್ಲಿ  ಭಾಗ ವಹಿಸಲಿದ್ದಾರೆ. ಕಿಶನ್‌ ಸಹಿತ ಈ ಐವರು ಆಟಗಾರರು ಫೆಬ್ರವರಿಯಲ್ಲಿ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಅಂಧರಿಗಾಗಿ ಆಯೋಜಿಸಿದ ನ್ಯಾಶನಲ್‌ ಎ ಚೆಸ್‌ ಚಾಂಪಿ ಯನ್‌ಶಿಪ್‌ನಲ್ಲಿ ಆಡಿ ಚಾಂಪಿಯನ್‌ಶಿಪ್‌ ಗಳಿಸಿದ್ದರು.
 
ಇಂಟರ್‌ನ್ಯಾಶನಲ್‌ ಬ್ರೈಲ್‌ ಚೆಸ್‌ ಅಸೋಸಿಯೇಶನ್‌ ಆಯೋಜಿಸಿದ ಬಲ್ಗೇರಿಯಾದ ಕೂಟದಲ್ಲಿ ಭಾಗವಹಿಸಲು ನ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಸಹಕಾರ ನೀಡಿವೆ. ಅಂತಾರಾಷ್ಟ್ರೀಯ ಮಾಸ್ಟರ್‌ ಸಾಗರ್‌ ಷಾ ಅವರು ಕೋಚ್‌ ಆಗಿದ್ದು, ಈ ವರ್ಷ ಭಾರತೀಯ ಅಂಧ ಚೆಸ್‌ಪಟುಗಳಿಗೆ ಮಹತ್ವದ ದಿನಗಳಾಗಿವೆ. ಗುಜರಾತ್‌ನ 3ನೇ ರ್‍ಯಾಂಕ್‌ನ ವಿದಿತ್‌ ಎಐಸಿಎಫ್ಬಿಯ ರಾಯಭಾರಿಯಾಗಿದ್ದಾರೆ. 

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.