
ಕೋಟ: ಮರಳು ದಿಬ್ಬಕ್ಕೆ ಬೋಟ್ ಢಿಕ್ಕಿ… ಲಕ್ಷಾಂತರ ರೂ. ನಷ್ಟ
Team Udayavani, May 26, 2023, 7:40 AM IST

ಕೋಟ: ಮೀನುಗಾರಿಕೆ ದೋಣಿಯೊಂದು ಮರಳು ದಿಬ್ಬಕ್ಕೆ ಢಿಕ್ಕಿಯಾಗಿ ಹಾನಿಗೀಡಾದ ಘಟನೆ ಪಾರಂಪಳ್ಳಿ ಪಡುಕರೆಯಲ್ಲಿ ಗುರುವಾರ ಸಂಭವಿಸಿದೆ.
ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲಕತ್ವದ ದುರ್ಗಾಪರಮೇಶ್ವರೀ ರುಕ್ಮಯ್ಯ ಹೆಸರಿನ ದೋಣಿ ಪಾರಂಪಳ್ಳಿ ಪಡುಕರೆ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಎಂಜಿನ್ ಸ್ತಬ್ಧಗೊಂಡು ದಡಕ್ಕೆ ಅಪ್ಪಳಿಸಿತು. ಅಕ್ಕಪಕ್ಕದ ಬೋಟ್ಗಳು ಸಹಾಯಕ್ಕೆ ಧಾವಿಸಿದರೂ ಪ್ರಯೋಜನವಾಗದೆ ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಲಾರಂಭಿಸಿತು.
ಬೋಟಿನಲ್ಲಿದ್ದ ಕಾರ್ಮಿಕರನ್ನು ಬೇರೆ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.
ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಹಾಗೂ ಮೀನುಗಾರಿಕೆ ಪರಿಕರಕ್ಕೆ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDUPI: ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ
MUST WATCH
ಹೊಸ ಸೇರ್ಪಡೆ

ಪುಟ್ಟಕ್ಕನ ಮಕ್ಕಳ ಔಟಿಂಗ್

AsianGames: ಒಂದು ಮೊಬೈಲ್ಗಾಗಿ ಸಾವಿರಾರು ಕಸದಬ್ಯಾಗ್ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್ಗೆ GST ಬಾಕಿ ಕುರಿತು ನೋಟಿಸ್