ತೀವ್ರ ನ್ಯೂನತೆಯ ಮಕ್ಕಳ ಚಿಕಿತ್ಸೆಗೆ ಕಟ್ಟಡ


Team Udayavani, May 17, 2022, 10:38 AM IST

disabled

ಕುಂದಾಪುರ: ತಾಲೂಕು ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ ಪ್ರಾರಂಭಿಸಲು ತಾತ್ಕಾಲಿಕವಾಗಿ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಮಂಜೂರಾತಿ ಮಾಡಬೇಕೆಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಾ.ಪಂ.ಗೆ ಪತ್ರ ಬರೆದಿದ್ದಾರೆ.

ಕುಂದಾಪುರ ಶೈಕ್ಷಣಿಕ ವಲಯದಲ್ಲಿ 1ರಿಂದ 18 ವರ್ಷದ ಶಾಲಾ ಕಲಿಕೆಯ ವಯಸ್ಸಿನ 21 ವಿಧದ ವಿವಿಧ ನ್ಯೂನತೆ ಇರುವ 364 ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ತೀವ್ರ ನ್ಯೂನತೆಯುಳ್ಳ ಈ ವಿದ್ಯಾರ್ಥಿಗಳಿಗೆ ಕೇಂದ್ರದಲ್ಲಿ ಥೆರಪಿ ಅಗತ್ಯವಿದೆ. ಆದರೆ ಸಮನ್ವಯ ಶಿಕ್ಷಣ ಕೇಂದ್ರ ಪ್ರಾರಂಭಿಸಲು ಸ್ವಂತ ಜಮೀನು ಕಟ್ಟಡವಿರುವುದಿಲ್ಲ. ನ್ಯೂನತೆಯುಳ್ಳ ವಿದ್ಯಾರ್ಥಿಗಳಿಗೆ ಬಂದು ಹೋಗಲು ಅನುಕೂಲವಾಗುವ ಸ್ಥಳದ ಅಗತ್ಯವಿದೆ.

ಅನುಕೂಲ

ತಾ.ಪಂ. ಅಧೀನದಲ್ಲಿ ಕ್ಯಾಂಟೀನ್‌ ಪಕ್ಕದಲ್ಲಿರುವ ಉಗ್ರಾಣವನ್ನು ತಾತ್ಕಾಲಿಕವಾಗಿ ಅಂಗವಿಕಲರಿಗಾಗಿ ಕಾದಿರಿಸುವ ನಿ ಧಿಯಿಂದ ದುರಸ್ತಿಗೊಳಿಸಿ, ಶಿಕ್ಷಣ ಸಂಪನ್ಮೂಲ ಕೇಂದ್ರ (ಸಿಆರ್‌ಪಿ ಕೇಂದ್ರ) 2022-23ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡಬೇಕಾಗಿ, ಇದರಿಂದ ವಿಶೇಷ ನ್ಯೂನತೆಯುಳ್ಳ ವಿದ್ಯಾರ್ಥಿಗಳಿಗೆ ಶಾಸ್ತ್ರಿ ಸರ್ಕಲ್‌ನಿಂದ ಬಸ್‌ ಇಳಿದು ಚಿಕಿತ್ಸೆಗೆ ಬಂದು ಹೋಗಲು ತುಂಬಾ ಅನುಕೂಲವಾಗುತ್ತದೆ.

ಅನುದಾನ

ಅಂಗವಿಕಲ ಗ್ರಾಮೀಣ ಪುನರ್ವಸತಿ ಯೋಜನೆ ತಾಲೂಕು ಸಂಪನ್ಮೂಲ ಕೇಂದ್ರಕ್ಕೆ ತಾಗಿಕೊಂಡು ಲಭ್ಯವಿರುವ ಜಮೀನನ್ನು ತಾಲೂಕು ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ (ಸಿಆರ್‌ಪಿ ಕೇಂದ್ರ) ಕಟ್ಟಡ ನಿರ್ಮಿಸಲು ವಿಶೇಷ ನ್ಯೂನತೆಯುಳ್ಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯೋಗ್ಯವಾಗಿರುತ್ತದೆ. ಆದ ಪ್ರಯುಕ್ತ ಲಭ್ಯವಿರುವ ಜಮೀನಿನ ಅಳತೆ ಮಾಡಿಸಿ, ತಾಲೂಕು ಸಂಪನ್ಮೂಲ ಕೇಂದ್ರ ಕಟ್ಟಡ ಕಟ್ಟಲು ಕಾದಿರಿಸಬೇಕು. ಈ ಜಮೀನು ಕಾದಿರಿಸಿದಲ್ಲಿ ಅಥವಾ ಮಂಜೂರು ಮಾಡಿದಲ್ಲಿ, ಕಟ್ಟಡ ಮತ್ತು ಆವರಣ ಗೋಡೆ ನಿರ್ಮಿಸಲು ಅನುದಾನ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.

ಅನುದಾನ ವಾಪಾಸ್‌

ಚಿಕಿತ್ಸೆಗೆ ಸುಸಜ್ಜಿತ ವ್ಯವಸ್ಥೆ ಮಾಡಲು ಸರಕಾರದಿಂದ 7 ಲಕ್ಷ ರೂ. ಅನುದಾನ ಬಂದುದು ಜಾಗ ಹಾಗೂ ಸೂಕ್ತ ಕಟ್ಟಡ ಇಲ್ಲದ ಕಾರಣ ಮರಳಿ ಹೋಗಿತ್ತು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.