ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು


Team Udayavani, Aug 18, 2022, 7:38 PM IST

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

ಸಿದ್ದಾಪುರ: ರಾಜ್ಯ ಹೆದ್ದಾರಿಯ ಅಂಪಾರು ಗ್ರಾಮದ ಮೂಡುಬಗೆ ಕೋಟೆಬೆಟ್ಟು ಕ್ರಾಸ್‌ ಬಳಿ ಸಿದ್ದಾಪುರ ಕಡೆಯಿಂದ ಅತೀ ವೇಗವಾಗಿ ಬಂದ ಬುಲೆಟ್‌ ಬೈಕ್‌ ಎದುರು ಕಡೆಯಿಂದ ಬರುತ್ತಿದ್ದ ಬೈಕಿಗೆ ನೇರವಾಗಿ ಢಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ.

ಢಿಕ್ಕಿ ಪರಿಣಾಮ ಬೈಕ್‌ ಸವಾರ ಕೆ. ಭಾಸ್ಕರ ಶೆಟ್ಟಿ (53) ಅವರು ರಸ್ತೆಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡು ಕುಂದಾಪುರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ.

ಹೆಲ್ಮೆಟ್‌ ಧರಿಸಿದ್ದರೂ ಉಳಿಯದ ಪ್ರಾಣ: ಭಾಸ್ಕರ ಶೆಟ್ಟಿ ಅವರು ಕೋಟೆಬೆಟ್ಟುವಿನಲ್ಲಿ ನೂತನವಾಗಿ ಮನೆ ನಿರ್ಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕರ್ತವ್ಯದಿಂದ ಸ್ವಲ್ಪ ಬೇಗ ಮನೆಗೆ ಬಂದಿದ್ದರು. ಮನೆ ನಿರ್ಮಾಣಕ್ಕೆ ಬೇಕಾಗುವ ಮರದ ಬಗ್ಗೆ ಮಾತನಾಡಲು ಮನೆಯಿಂದ ನೇರವಾಗಿ ಸಿದ್ದಾಪುರಕ್ಕೆ ಹೊರಟಿದ್ದರು. ಮನೆ ರಸ್ತೆಯಿಂದ ಮುಖ್ಯ ರಸ್ತೆ ಕ್ರಾಸ್‌ ಆಗುತ್ತಿದ್ದಂತೆ ಎದುರು ಕಡೆಯಿಂದ ಅತೀ ವೇಗವಾಗಿ ಬಂದ್‌ ಬುಲೆಟ್‌ ಬೈಕ್‌ ಢಿಕ್ಕಿ ಹೊಡೆದಿದೆ. ಭಾಸ್ಕರ ಶೆಟ್ಟಿ ಅವರು ಹೆಲ್ಮೆಟ್‌ ಧರಿಸಿದ್ದರೂ, ಅಪಘಾತದಲ್ಲಿ ಹೆಲ್ಮೆಟ್‌ಸಂಪೂರ್ಣ ಒಡೆದು ಹೋಗಿದೆ. ತಲೆ ರಸ್ತೆಗೆ ತಾಗಿ ತಲೆ ಒಡೆದು, ರಕ್ತಸ್ರಾವವಾಗಿ ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ.

ಮೃತರು  ಓರ್ವ ಪುತ್ರಿ  ಪತ್ನಿಯನ್ನು ಅಗಲಿದ್ದಾರೆ.

ಸ್ಥಳೀಯರಾದ ಸಂಜೀವ ಮೊಗವೀರ ಅವರು ಅಪಘಾತದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

hdk

ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana “ಮೆಕ್ಕೆಕಟ್ಟು ಕ್ಷೇತ್ರ ಮಹಾತ್ಮೆ’ ಲೋಕಾರ್ಪಣೆ

Yakshagana “ಮೆಕ್ಕೆಕಟ್ಟು ಕ್ಷೇತ್ರ ಮಹಾತ್ಮೆ’ ಲೋಕಾರ್ಪಣೆ

Halady Junction: ಪಾದಚಾರಿಗೆ ಟ್ಯಾಂಕರ್‌ ಢಿಕ್ಕಿ; ಗಂಭೀರ

Halady Junction: ಪಾದಚಾರಿಗೆ ಟ್ಯಾಂಕರ್‌ ಢಿಕ್ಕಿ; ಗಂಭೀರ

Shankaranarayana ಟವರ್‌ ಬ್ಯಾಟರಿ ಕಳವು: ಆರೋಪಿಗಳ ಸೆರೆShankaranarayana ಟವರ್‌ ಬ್ಯಾಟರಿ ಕಳವು: ಆರೋಪಿಗಳ ಸೆರೆ

Shankaranarayana ಟವರ್‌ ಬ್ಯಾಟರಿ ಕಳವು: ಆರೋಪಿಗಳ ಸೆರೆ

Kundapura ಲೋಕಾಯುಕ್ತ ದಾಳಿ: ಅರಣ್ಯ ಇಲಾಖೆ ಸಿಬಂದಿ ವಶಕ್ಕೆ

Kundapura ಲೋಕಾಯುಕ್ತ ದಾಳಿ: ಅರಣ್ಯ ಇಲಾಖೆ ಸಿಬಂದಿ ವಶಕ್ಕೆ

4-Kumbashi

Bhajane; ಡಿ. 3: ಆನೆಗುಡ್ಡೆಯಲ್ಲಿ ರಾಜ್ಯ ಮಟ್ಟದ ಕುಣಿತ ಭಜನೆ ಸ್ಪರ್ಧೆ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.