Byndoor ಸಹಾಯ ಮಾಡುವ ನೆಪದಲ್ಲಿ ಗ್ರಾಹಕರಿಗೆ ವಂಚನೆ: ಎಟಿಎಂನಿಂದ ಹಣ ಎಗರಿಸಿದ ಕಳ್ಳರ ಸೆರೆ


Team Udayavani, Jan 11, 2024, 1:49 AM IST

Byndoor ಸಹಾಯ ಮಾಡುವ ನೆಪದಲ್ಲಿ ಗ್ರಾಹಕರಿಗೆ ವಂಚನೆ: ಎಟಿಎಂನಿಂದ ಹಣ ಎಗರಿಸಿದ ಕಳ್ಳರ ಸೆರೆ

ಬೈಂದೂರು: ಎಟಿಎಂನಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್‌ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳಲ್ಲಿ ಹರಿಯಾಣ ಮೂಲದ ಇಬ್ಬರು ಕಳ್ಳರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬಲ್ಕಿಸ್‌ ಬಾನು, ಚೈತ್ರಾ ಮತ್ತು ಚಂದ್ರಶೇಖರ ಹಣ ಕಳೆದುಕೊಂಡವರು. ಹರಿಯಾಣದ ಸಂದೀಪ ಹಾಗೂ ರವಿ ಬಂಧಿತರು. ಎಟಿಎಂನಿಂದ ಹಣ ತೆಗೆಯಲು ಸಮಸ್ಯೆ ಎದುರಿಸಿದ ಗ್ರಾಹಕರನ್ನು ಕಳ್ಳರು ಗುರಿಯಾಗಿಸಿಕೊಂಡಿದ್ದರು.

ಮೊದಲ ಪ್ರಕರಣದಲ್ಲಿ ಬಲ್ಕಿಸ್‌ ಬಾನು ಅವರು ಎಟಿಎಂ ಕಾರ್ಡಿನಿಂದ ಹಣ ತೆಗೆಯಲು ಶಿರೂರು ಅರ್ಬನ್‌ ಬ್ಯಾಂಕಿನ ಎಟಿಎಂಗೆ ಹೋಗಿದ್ದ ವೇಳೆ ಇಬ್ಬರು ಒಳಗಿದ್ದರು. ಅವರನ್ನು ಹೊರಗಡೆ ಬರುವಂತೆ ತಿಳಿಸಿದಾಗ ಹೊರಗೆ ಬಂದಿದ್ದು ಕಾರ್ಡ್‌ ಹಾಕಿದಾಗ ಹಣ ಬಾರದೇ ಇದ್ದುದ್ದನ್ನು ಗಮನಿಸಿ ಒಬ್ಬ ವ್ಯಕ್ತಿ ಒಳಗೆ ಬಂದು ಕಾರ್ಡ್‌ ಹಾಗೆ ಹಾಕುವುದು ಅಲ್ಲವೆಂದು ಹೇಳಿ ಕಾರ್ಡ್‌ ಪಡೆದು ಹೀಗೆ ಹಾಕಬೇಕೆಂದು ತಿಳಿಸಿದರೂ ಹಣ ಬಾರದ ಕಾರಣ ಕಾರ್ಡ್‌ ಅನ್ನು ಬಲ್ಕಿಸ್‌ ಬಾನು ಅವರಿಗೆ ಮರಳಿ ನೀಡಿ ಹೊರಗೆ ಹೋದ.

ಬಲ್ಕಿಸ್‌ ಬಾನು ಆಬಳಿಕ ಕರ್ನಾಟಕ ಬ್ಯಾಂಕ್‌ ಎಟಿಎಂಗೆ ಹೋಗಿ ಹಣ ಡ್ರಾ ಮಾಡಲು ಹೋದಾಗ ಕಾರ್ಡ್‌ ಬದಲಾಗಿರುವುದು ತಿಳಿಯಿತು. ತತ್‌ಕ್ಷಣ ಬ್ಯಾಂಕ್‌ ಖಾತೆ ಪರಿಶೀಲಿಸಿದಾಗ ಖಾತೆಯಿಂದ 5 ಸಾವಿರ ರೂ. ತೆಗೆದಿರುವುದು ಕಂಡು ಬಂದಿದೆ. ಸಹಾಯ ಮಾಡಿದ ವ್ಯಕ್ತಿಯೇ ಇನ್ನೊಂದು ಎಟಿಎಂನಿಂದ ಹಣ ಪಡೆದು ಹೋಗಿದ್ದ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ ಚೈತ್ರಾ ಅವರು ಕೂಡ ಶಿರೂರು ಮಾರ್ಕೆಟ್‌ ಬಳಿ ಇರುವ ಕೆನರಾ ಬ್ಯಾಂಕ್‌ ಎಟಿಎಂಗೆ ಹಣ ತರಲು ಹೋಗಿದ್ದಾಗ ಒಳಗಡೆ ಗ್ರಾಹಕರ ಸೋಗಿನಲ್ಲಿ ಇಬ್ಬರು ವ್ಯಕ್ತಿಗಳು ಇದೇ ರೀತಿಯಾಗಿ ಉಪಾಯ ಹೂಡಿ ಅವರನ್ನು ವಂಚಿಸಿ ಕಾರ್ಡ್‌ ಬದಲಾಯಿಸಿ 21 ಸಾವಿರ ಹಣ ಎಗರಿಸಿದ್ದಾರೆ.

ಮೂರನೇ ಪ್ರಕರಣದಲ್ಲಿ ಚಂದ್ರಶೇಖರ್‌ಅವರು ಬೈಂದೂರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಟಿಎಂಗೆ ಹಣ ತರಲು ಹೋಗಿದ್ದಾಗ ಒಳಗಡೆ ಇದ್ದ ಇಬ್ಬರು ಸಹಾಯ 2ಮಾಡುವ ನೆಪದಲ್ಲಿ ಎಟಿಎಂ ಬದಲಾಯಿಸಿ 2 ಲಕ್ಷ ರೂ. ಎಗರಿಸಿದ್ದಾರೆ.

ಈ ಮೂರು ಪ್ರಕರಣದಲ್ಲಿ ಗ್ರಾಹಕರನ್ನು ವಂಚಿಸಿ ಹಣ ಎಗರಿಸಿದ ಕುರಿತು ಪ್ರತ್ಯೇಕ ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.