![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Kota ಸಾಲ ವಸೂಲಿಗೆ ಬಂದ ಬ್ಯಾಂಕಿನವರಿಗೆ ಕಲ್ಲೇಟು; ಪ್ರಕರಣ ದಾಖಲು
Team Udayavani, Dec 9, 2023, 12:07 AM IST
![Kota ಸಾಲ ವಸೂಲಿಗೆ ಬಂದ ಬ್ಯಾಂಕಿನವರಿಗೆ ಕಲ್ಲೇಟು; ಪ್ರಕರಣ ದಾಖಲು](https://www.udayavani.com/wp-content/uploads/2023/12/KOTA-POLICE-620x374.jpg)
ಕೋಟ: ಸಾಲ ವಸೂಲಿಯ ನೋಟಿಸು ನೀಡಲು ಬಂದ ಬ್ಯಾಂಕ್ನ ಸಿಬಂದಿಗೆ ಸಾಲಗಾರ ಕಲ್ಲೇಟು ನೀಡಿ ಹಲ್ಲೆ ನಡೆಸಿದ ಘಟನೆ ಕೋಟ ಸಮೀಪದ ಬೇಳೂರಿನಲ್ಲಿ ಡಿ. 7ರಂದು ಸಂಭವಿಸಿದ್ದು, ಹಲ್ಲೆಯಿಂದ ಗಾಯಕ್ಕೊಳಗಾದ ಸಿಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬೇಳೂರು ನಿವಾಸಿ ಆನಂದ ಶೆಟ್ಟಿ ಪ್ರಕರಣದ ಆರೋಪಿಯಾಗಿದ್ದು, ಕೋಟ ಸಹಕಾರಿ ವ್ಯಾವಸಾಯಿಕ ಸಂಘದಲ್ಲಿ ಮಾರಾಟ ವಿಭಾಗದ ಸಿಬಂದಿ ಸುರೇಶ (47) ಹಲ್ಲೆಗೊಳಗಾದವರು.
ಸಾಲಕ್ಕೆ ಸಂಬಂಧಿಸಿದ ನೋಟಿಸ್ ಜಾರಿ ಮಾಡಲು ಬೇಳೂರು ನಿವಾಸಿ ಆನಂದ ಶೆಟ್ಟಿ ಅವರ ಮನೆಗೆ ಸುರೇಶ ಅವರು ತೆರಳಿದ್ದರು. ನಿಮಗೆ ನೊಟೀಸು ಇದೆ ಅದನ್ನು ತೆಗೆದುಕೊಳ್ಳಿ ಎಂದು ಹೇಳಿದಾಗ ಆರೋಪಿ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ್ದಲ್ಲದೆ ಚೀಲದಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಶಿಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಇದರಿಂದ ಬಲಗೈಯ ಮೊಣಗಂಟಿಗೆ ಗಾಯವಾಗಿರುತ್ತದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.