ಬೆಳ್ವೆ: ನಿಲ್ಲಿಸಿದ್ದ ಕಾರಿಗೆ ಢಿಕ್ಕಿ; ಜಖಂ
Team Udayavani, May 12, 2019, 11:33 AM IST
ಸಿದ್ದಾಪುರ: ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿಯ ಬೆಳ್ವೆಯಲ್ಲಿ ಮೇ 11ರಂದು ಚಾಲಕನ ಹತೋಟಿ ತಪ್ಪಿದ ಕಾರು ರಸ್ತೆ ಬದಿಯ ಮರದ ಸಮೀಪ ನಿಲ್ಲಿಸಿದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿ ಣಾಮ ಎರಡೂ ಕಾರುಗಳು ಜಖಂ ಗೊಂಡಿದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬೆಳ್ವೆಯ ಉದ್ಯಮಿಯೊಬ್ಬರು ಮಧ್ಯಾಹ್ನ ಮನೆ ಎದುರಿನ ಮರದ ಬುಡದಲ್ಲಿ ಕಾರು ನಿಲ್ಲಿಸಿ ಮನೆಗೆ ಹೋಗಿದ್ದರು. ಹೆಬ್ರಿಯಲ್ಲಿ ಗೃಹ ಪ್ರವೇಶ ಮುಗಿಸಿ ಸಾೖಬರಕಟ್ಟೆ ಅಚಾÉಡಿ ಕಡೆಗೆ ಹೋಗುತ್ತಿದ್ದವರ ಕಾರು ಮಧ್ಯಾಹ್ನ 3.40ರ ಸುಮಾರಿಗೆ ಮರಕ್ಕೆ ಢಿಕ್ಕಿ ಹೊಡೆದು, ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ