ಚಿತ್ತೂರು: ತಲಾ 40 ಲೀ. ನೀರು ಪೂರೈಕೆ
ಬತ್ತಿದ ಜಲ ಮೂಲದಿಂದ ಆತಂಕದಲ್ಲಿ ಕೃಷಿಕರು
Team Udayavani, May 22, 2019, 6:10 AM IST
ಕೊಲ್ಲೂರು: ಒಂದೆಡೆ ಬರಿದಾದ ಬಾವಿ ಇನ್ನೊಂದೆಡೆ ಬತ್ತಿ ಹೋದ ಜಲ ಮೂಲ. ಸಮಸ್ಯೆಯ ಸುಳಿಯಲ್ಲಿ ಸಿಲುಕಿರುವ ಗ್ರಾಮದಲ್ಲಿ ಚಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಒಬ್ಬ ವ್ಯಕ್ತಿಗೆ ತಲಾ 40 ಲೀ. ನೀರು ಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ.
ಖಾಸಗಿ ಸ್ವಾಯತ್ತೆಯ ಬೋರ್ವೆಲ್ನಿಂದ ಟ್ಯಾಂಕರ್ ಮೂಲಕ ನೀರನ್ನು ಸಂಗ್ರಹಿಸಿ ಪಂ. ವ್ಯಾಪ್ತಿಯ 890 ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿ ಒಟ್ಟು 3019 ಜನ ವಾಸ ಮಾಡುತ್ತಿದ್ದಾರೆ. ಕೆಲವೆಡೆ ಬಾವಿಗಳಿದ್ದು ಅದರಲ್ಲಿನ ನೀರನ್ನು ತೀರಾ ಅಗತ್ಯವಿರುವ ಮಂದಿಗೆ ಒದಗಿಸಲಾಗುತ್ತಿದೆ.
ಮಳೆಯ ನಿರೀಕ್ಷೆಯಲ್ಲಿ ಗ್ರಾಮಸ್ಥರು
ಪಂ. ನಿಂದ ನೀರು ಒದಗಿಸಲಾಗುತ್ತಿದ್ದರು, ಇಲ್ಲಿನ ಜನತೆ ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ. ನಿತ್ಯ ಬಳಕೆಯ ನೀರಿಗೂ ಬವಣೆ ಪಡುತ್ತಿದ್ದಾರೆ. ಸಮರ್ಪಕ ಮಳೆ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುವಂತಿದ್ದು ಜನತೆ ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಕೃಷಿಕರ ಬವಣೆ
ತೀವ್ರ ಜಲ ûಾಮದಿಂದ ಕೃಷಿ ಭೂಮಿ ಬರಡಾಗುತ್ತಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಇಲ್ಲಿನ ಕೃಷಿಕರು ಮುಂದಿನ ಒಂದು ವಾರದೊಳಗೆ ಮಳೆ ಬಾರದಿದ್ದಲ್ಲಿ ಬೀಜ ಬಿತ್ತನೆ, ಇತರ ಕೃಷಿ ಚಟುವಟಿಕೆಗಳನ್ನು ನಿಭಾಯಿಸುವ ಬಗ್ಗೆ ಚಿಂತಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ