ಕೊಲ್ಲೂರಿನಲ್ಲಿ ಕ್ವಾರಂಟೈನ್ನಲ್ಲಿರುವ ಮಂದಿಗೆ ಮತ್ತೆ ಕೋವಿಡ್ 19 ಪಾಸಿಟಿವ್ ಭೀತಿ
Team Udayavani, May 22, 2020, 5:49 AM IST
ಕೊಲ್ಲೂರು: ಮಹಾರಾಷ್ಟ್ರ ದಿಂದ ಕ್ವಾರಂಟೈನ್ಗೆ ಕೊಲ್ಲೂರಿಗೆ ಆಗಮಿಸಿದ ಮಂದಿಯಲ್ಲಿ ಮತ್ತೆ ಕೋವಿಡ್ 19 ಪಾಸಿಟಿವ್ ಲಕ್ಷಣ ಮೇ 21 ರಂದು ಕಂಡುಬಂದಿರುವುದರಿಂದ ಕ್ವಾರಂಟೈನ್ನಲ್ಲಿರುವವರಲ್ಲಿ ಆತಂಕ ಕಂಡುಬಂದಿದೆ.
ಬೈಂದೂರು ಕ್ಷೇತ್ರದಲ್ಲಿ ಮಹಾರಾಷ್ಟ್ರದಿಂದ ಬಂದವರಲ್ಲಿ ಒಬ್ಬರಿಗೆ ಕೋವಿಡ್ 19 ವೈರಸ್ ಸೋಂಕಿನ ಗುಣಲಕ್ಷಣಗಳು ಕಂಡುಬಂದಿವೆ. ಬಹುತೇಕ ಮಕ್ಕಳು ಹಾಗೂ ಪುರುಷರಲ್ಲಿ ಸೋಂಕಿನ ಸಂಖ್ಯೆ ಹೆಚ್ಚಿದ್ದು ಮಹಿಳೆಯರು ಕೂಡ ಬಾಧೆಗೆ ಒಳಗಾಗಿದ್ದಾರೆ. ಈಗಾಗಲೇ ಕೊಲ್ಲೂರಿನ ವಿವಿಧೆಡೆಗಳಲ್ಲಿ ಕ್ವಾರಂಟೈನ್ನಲ್ಲಿರುವ ಹಲವರು 14 ದಿನ ಮುಗಿಸುತ್ತಿದ್ದು ,ಅವರನ್ನು ಮುಂದಿನ ಪರೀಕ್ಷೆಗೆ ಒಳಪಡಿಸಲು ಸಿದ್ಧತೆ ನಡೆಯುತ್ತಿದೆ.
ಕ್ವಾರಂಟೈನ್ನಲ್ಲಿರುವ ಅನೇಕರು ರೋಗ ಲಕ್ಷಣವಿಲ್ಲದ ಮಕ್ಕಳು ಹಾಗೂ ಮಹಿಳೆಯರನ್ನು ಹೋಮ್ ಕ್ವಾರಂಟೈನ್ಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದ್ದಾರೆ. ಆದರೆ ವೈದ್ಯಕೀಯ ಪದ್ಧತಿಯಂತೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಇರುವುದರಿಂದ ಐಸೊಲೇಶನ್ ಕ್ರಮದಂತೆ ಮುಂದುವರಿಯಬೇಕಾಗಿದೆ ಎಂದು ಜಿಲ್ಲಾ ಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ