ಕೋವಿಡ್ ಉಲ್ಬಣ: ಶಿರೂರು ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ
Team Udayavani, Aug 6, 2021, 6:54 PM IST
ಬೈಂದೂರು: ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಶಿರೂರು ಟೋಲ್ ಗೇಟ್ ಬಳಿ ಹೊರ ಜಿಲ್ಲೆಯಿಂದ ಹಾಗೂ ಹೊರರಾಜ್ಯದಿಂದ ಬರುವವರ ತಪಾಸಣೆ ಬಿಗಿಗೊಳಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು ಹತ್ತು ಚೆಕ್ಪೋಸ್ಟ್ ನಿರ್ಮಿಸಲಾಗಿದೆ.
ಪೊಲೀಸರಿಂದ ಉಚಿತ ಮಾಸ್ಕ್ ವಿತರಣೆ
ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸದೆ ಮಾಸ್ಕ್ ಧರಿಸದಿರುವವರಿಗೆ ಬೈಂದೂರು ಪೊಲೀಸರು ಸೂಕ್ತ ಎಚ್ಚರಿಕೆ ನೀಡಿ ಉಚಿತ ಮಾಸ್ಕ್ ವಿತರಿಸಿದ್ದಾರೆ.ಹೊರಜಿಲ್ಲೆಯಿಂದ ಬರುವ ವಾಹನ ತಪಾಸಣೆ ನಡೆಸಿ ಸ್ಕ್ರೀನಿಂಗ್ ಮಾಡಿ ಜಿಲ್ಲೆಯ ಒಳ ಪ್ರವೇಶ ನೀಡಲಾಗುತ್ತಿದೆ.
ಇದನ್ನೂ ಓದಿ:ಕ್ಯಾನ್ಸರ್ ಪೀಡಿತೆ ಅಕ್ಕನನ್ನು ಬದುಕಿಸಿಕೊಳ್ಳಲು ಬೀದಿಯಲ್ಲಿ ಕಾಳು ಮಾರುತ್ತಿರುವ ಪುಟ್ಟ ಬಾಲಕ
ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಹಾಗೂ ಠಾಣಾಧಿಕಾರಿ ಪವನ್ ಕುಮಾರ್ ಹಾಗೂ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ