ಕುಂದಾಪುರ: ಆಜ್ರಿ ನಿವಾಸಿ ಕೋವಿಡ್ ಗೆ ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ
Team Udayavani, Jul 29, 2020, 2:20 PM IST
ಕುಂದಾಪುರ: ಇಲ್ಲಿನ ಆಜ್ರಿ ನಿವಾಸಿ 70 ವರ್ಷದ ವೃದ್ಧರೊಬ್ಬರು ಬುಧವಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರಿಗೆ ಯಾವುದೇ ಪ್ರಯಾಣದ ಇತಿಹಾಸ ಇಲ್ಲದೇ ಸ್ಥಳೀಯ ಸಂಪರ್ಕದಿಂದ ಕೋವಿಡ್ ಸೋಂಕು ತಗುಲಿದೆ. ಈ ಮೂಲಕ ಕುಂದಾಪುರ ತಾಲೂಕಿನಲ್ಲಿ ಕೋವಿಡ್ ಕಾರಣದಿಂದ ಏಳು ಜನರು ಬಲಿಯಾದಂತಾಗಿದೆ.
ಈ ಹಿಂದೆ ಕಾಲ್ತೋಡು, ಜಪ್ತಿ, ತೆಕ್ಕಟ್ಟೆ, ಮರವಂತೆ, ಉಳ್ಳೂರು 74, ಶಂಕರನಾರಾಯಣದ ವ್ಯಕ್ತಿಗಳು ಕೋವಿಡ್ ಗೆ ಬಲಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು