ಕೇರಳದಲ್ಲಿ ಸಾವು; ಆಜ್ರಿಯಲ್ಲಿ ಅಂತ್ಯಸಂಸ್ಕಾರ!

ಮುನ್ನೆಚ್ಚರಿಕೆ ಕ್ರಮವಾಗಿ ಮನೆಮಂದಿಗೆ ಕ್ವಾರಂಟೈನ್‌

Team Udayavani, Apr 18, 2020, 8:38 AM IST

ಕೇರಳದಲ್ಲಿ ಸಾವು; ಆಜ್ರಿಯಲ್ಲಿ ಅಂತ್ಯಸಂಸ್ಕಾರ!

ಸಾಂದರ್ಭಿಕ ಚಿತ್ರ

ಕುಂದಾಪುರ: ಚಿಕಿತ್ಸೆಗೆಂದು ಫೆಬ್ರವರಿಯಲ್ಲಿ ಕೇರಳಕ್ಕೆ ತೆರಳಿದ್ದ ಆಜ್ರಿ ಗ್ರಾಮದ ಸಂಜೀವ ಶೆಟ್ಟಿ (80) ಮಿದುಳಿನ ಆಘಾತದಿಂದ ಎ. 14ರಂದು
ಚೇರ್ತಲದ ಕೆವಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಹುಟ್ಟೂರು ಆಜ್ರಿಗೆ ತಂದು ಎ. 16ರಂದು ಅಂತ್ಯಸಂಸ್ಕಾರ ಮಾಡಲಾಗಿದೆ. ಕೇರಳದಲ್ಲಿ ಕೋವಿಡ್ -19 ಬಾಧೆ ತೀವ್ರವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರ ಮನೆ ಮಂದಿಯನ್ನು ಮನೆಯಲ್ಲೇ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಸಂಜೀವ ಅವರ ಪುತ್ರ ಕೇರಳದಲ್ಲಿ ಉದ್ಯೋಗದಲ್ಲಿರುವ ಕಾರಣ ಚಿಕಿತ್ಸೆಗೆಂದು ಫೆಬ್ರವರಿಯಲ್ಲಿ ಕೇರಳಕ್ಕೆ ತೆರಳಿದ್ದರು.

ಡಿಸಿ ಅನುಮತಿ
ಕೇರಳದಿಂದ ಇಲ್ಲಿಗೆ ಮೃತದೇಹ ತರುವ ಮುನ್ನ ಸಂಬಂಧಿಕರು ಅಲಪ್ಪುಳ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ಅವರು ಅಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಆಯುಕ್ತರು ಪರಿಶೀಲಿಸಿ ಒಪ್ಪಿಗೆ ಕೊಟ್ಟ ಅನಂತರವೇ ಅನುಮತಿ ಪತ್ರ ನೀಡಿದ್ದರು. ಅಲ್ಲಿ ಕೊರೊನಾ ಸೋಂಕು ಬಗ್ಗೆ ತಪಾಸಣೆ ನಡೆಸಿ ಇಲ್ಲಿಗೆ ತರಲಾಗಿದೆ. ಇಲ್ಲಿಯೂ ಚೆಕ್‌ಪೋಸ್ಟ್‌ನಲ್ಲಿ ಎಲ್ಲ ರೀತಿಯ ತಪಾಸಣೆ ನಡೆಸಿಯೇ ಜಿಲ್ಲೆಯೊಳಗೆ ಬಿಡಲಾಗಿದೆ.

ಭಯದ ವಾತಾವರಣ
ಇವರು ಕೋವಿಡ್ -19 ಕಾಯಿಲೆಯಿಂದ ಮೃತ ಪಟ್ಟಿಲ್ಲ ಎನ್ನುವುದನ್ನು ವೈದ್ಯಕೀಯ ಮೂಲಗಳು ದೃಢಪಡಿಸಿದ್ದು, ಅದಾಗಿಯೂ ಕೂಡ ಕೇರಳದಿಂದ ಇಲ್ಲಿಗೆ ಮೃತದೇಹವನ್ನು ತಂದು ಅಂತ್ಯಸಂಸ್ಕಾರ ಮಾಡಿರುವ ಕುರಿತಂತೆ ಜನರಿಗೆ ಸರಿಯಾದ ಮಾಹಿತಿಯಿಲ್ಲದ ಕಾರಣ ಊರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿತ್ತು.  ಮನೆಯ ಎಲ್ಲರೂ ಕ್ವಾರಂಟೈನ್‌ ಎಲ್ಲ ಪ್ರಕ್ರಿಯೆಗಳೂ ವೈದ್ಯಾಧಿಕಾರಿಗಳು, ಪೊಲೀಸರ ನಿಗಾದಲ್ಲಿಯೇ ನಡೆದಿದೆ. ಜನರಲ್ಲಿ ಈ ಬಗ್ಗೆ ಯಾವುದೇ ಗೊಂದಲ ಬೇಡ. ಮುನ್ನೆಚ್ಚರಿಕೆ ಕ್ರಮವಾಗಿ ಆ ಮನೆಯ ಎಲ್ಲರನ್ನೂ ಹೋಮ್‌ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಶಂಕರನಾರಾಯಣ ಠಾಣೆಯ ಎಸ್‌ಐ ಶ್ರೀಧರ ನಾಯ್ಕ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.