ವಿಲೇವಾರಿಯಾಗದ ಮೂಟೆಗಟ್ಟಲೆ ತ್ಯಾಜ್ಯ: ಸಾಂಕ್ರಾಮಿಕ ರೋಗ ಭೀತಿ

ಗೋಪಾಡಿ ಗ್ರಾ.ಪಂ. ವ್ಯಾಪ್ತಿಯ ರಾ.ಹೆದ್ದಾರಿ

Team Udayavani, Dec 28, 2020, 10:38 PM IST

ಗೋಪಾಡಿ ಗ್ರಾ.ಪಂ. ವ್ಯಾಪ್ತಿಯ ರಾ.ಹೆದ್ದಾರಿ

ಕೋಟೇಶ್ವರ: ರಾ.ಹೆದ್ದಾರಿ - 66ರ ಗೋಪಾಡಿ ಮುಖ್ಯ ರಸ್ತೆಯ ಎಡಭಾಗದಲ್ಲಿ ಎಸೆಯಲಾಗಿರುವ ಮೂಟೆಗಟ್ಟಲೆ ತಾಜ್ಯವು ದುರ್ನಾತದಿಂದ ಕೂಡಿದ್ದು, ಆ ಭಾಗದ ನಿವಾಸಿಗಳು ಮೂಗು ಮುಚ್ಚಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ರಾ. ಹೆದ್ದಾರಿ ತನಕ ತಾಜ್ಯ
ರಸ್ತೆಯುದ್ದಕ್ಕೂ ಎಸೆಯಲಾಗಿರುವ ತಾಜ್ಯವು ರಸ್ತೆ ಪಕ್ಕದಲ್ಲಿ ಸಾಗುವ ಪಾದಚಾರಿಗಳಿಗೂ ಅಸಹ್ಯ ಎನಿಸುವಷ್ಟರ ಮಟ್ಟಿಗೆ ಮೂಟೆಗಟ್ಟಲೆ ತುಂಬಿದೆ. ಈ ಬಗ್ಗೆ ಉದಯವಾಣಿ ಕಳೆದ ತಿಂಗಳು ಸಚಿತ್ರ ವರದಿ ಮಾಡಿದ್ದರೂ ಈ ವರೆಗೆ ರಾ.ಹೆದ್ದಾರಿ ಪ್ರಾ ಧಿಕಾರ ಸಹಿತ ಗೋಪಾಡಿ ಗ್ರಾ.ಪಂ.ಸ್ಪಂದಿಸದಿರುವುದು ಅಲ್ಲಿನ ನಿವಾಸಿಗಳಲ್ಲಿ ಅಸಮಾಧಾನ ಉಂಟುಮಾಡಿದೆ. ಕೋಟೇಶ್ವರ ಗ್ರಾ.ಪಂ.ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಎದುರುಗಡೆ ಎಸೆಯಲಾಗಿರುವ ತಾಜ್ಯ ವಿಲೇವಾರಿಗೊಳಿಸಲಾಗಿದ್ದರೂ ಮಾಲ್‌ ಬಳಿಯಲ್ಲಿ ಮತ್ತೆ ತಾಜ್ಯ ಪ್ರತ್ಯಕ್ಷವಾಗಿರುವುದು ಗ್ರಾ.ಪಂ.ಗೆ ಸವಾಲಾಗಿದೆ.

ಸ್ವಚ್ಛ ಗ್ರಾಮ ಪರಿಕಲ್ಪನೆಗೆ ಹಿನ್ನಡೆ
ಪ್ರತಿ ಗ್ರಾಮಗಳಲ್ಲಿ ಗ್ರಾ.ಪಂ.ಗಳು ಸ್ವಚ್ಛತೆಗೆ ಅದ್ಯತೆ ನೀಡಿ ಸcತ್ಛ ಗ್ರಾಮ ಪರಿಕಲ್ಪನೆಯ ಯೋಜನೆಗೆ ಒತ್ತುಕೊಟ್ಟು ಶ್ರಮಿಸುತ್ತಿದ್ದರೂ ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿರುವುದು ಪಂಚಾಯತ್‌ಗಳಿಗೆ ಸವಾಲಾಗಿ ಕೈಚೆಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ಸ್ಪಂದಿಸದ ರಾ.ಹೆದ್ದಾರಿ ಪ್ರಾಧಿಕಾರ
ಇಲ್ಲಿನ ಗ್ರಾ.ಪಂ.ಗಳಿಗೆ ತಾಜ್ಯ ವಿಲೇವಾರಿಗೆ ಘಟಕದ ಸಮಸ್ಯೆ ಎದುರಾಗಿರುವುದರಿಂದ ಬಹುತೇಕ ಗ್ರಾ.ಪಂ.ಗಳು ಪುರಸಭೆಯನ್ನು ಅವಲಂಬಿಸಬೇಕಾಗಿದೆ. ಆದರೆ ಪುರಸಭೆಗೆ ಕಾನೂನಾತ್ಮಕ ತೊಡಕು ಇರುವುದರಿಂದ ನಿರ್ದಿಷ್ಟ ಗ್ರಾ.ಪಂ.ಗಳ ತಾಜ್ಯ ವಿಲೇವಾರಿಗೆ ಮಾತ್ರ ಸೀಮಿತವಾಗಿದೆ. ಈ ಒಂದು ವಿದ್ಯಮಾನದಿಂದ ಈ ಭಾಗದ ಗ್ರಾ.ಪಂ.ಗಳು ತಾಜ್ಯ ವಿಲೇವಾರಿಗೆ ಸೂಕ್ತ ಜಾಗವಿಲ್ಲದೆ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾ.ಹೆದ್ದಾರಿ ಪ್ರಾಧಿ ಕಾರ ಸ್ಪಂದಿಸಬೇಕಾಗಿದೆ.

ಜಾಗದ ಕೊರತೆ
ಗ್ರಾ.ಪಂ.ಪರಿಸರದಲ್ಲಿ ತಾಜ್ಯ ವಿಲೇವಾರಿಗೆ ಸೂಕ್ತ ಜಾಗದ ಕೊರತೆಯಿದೆ. ಸರಕಾರಿ ಜಾಗದಲ್ಲಿ ತಾಜ್ಯ ಸಂಸ್ಕರಣ ಘಟಕ ಆರಂಭಿಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವುದರಿಂದ ತಾಜ್ಯ ವಿಲೇವಾರಿ ಪ್ರಕ್ರಿಯೆ ಸವಾಲಾಗಿದೆ. ರಾ.ಹೆದ್ದಾರಿ ಪ್ರಾ ಧಿಕಾರ ಕ್ರಮಕೈಗೊಳ್ಳುವುದು ಸೂಕ್ತ.
-ಗಣೇಶ್‌, ಪಂಚಾಯತ್‌ ಅಭಿವೃದ್ಧಿ ಅ ಧಿಕಾರಿ, ಗೋಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.