ಕೆದೂರು: ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ… ತಪ್ಪಿದ ಅನಾಹುತ
Keduru Electric transfarmer
Team Udayavani, Apr 28, 2023, 6:30 AM IST
ತೆಕ್ಕಟ್ಟೆ: ಇಲ್ಲಿನ ಕೆದೂರು ತೋಟಗಾರಿಕೆ ಇಲಾಖೆ ಸಮೀಪದ ಟ್ರಾನ್ಸ್ಫಾರ್ಮರ್ನಲ್ಲಿ ಶಾರ್ಟ್ ಸರ್ಕ್ನೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಎ.27 ರಂದು ಮಧ್ಯಾಹ್ನ ಗಂಟೆ 2.30ರ ಸುಮಾರಿಗೆ ಸಂಭವಿಸಿದೆ.
ತಪ್ಪಿದ ಅನಾಹುತ
ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಕೆದೂರು ಸೌರಭ್ ಶೆಟ್ಟಿ ಅವರು ಕೂಡಲೇ ಸಂಬಂಧಪಟ್ಟ ಅಗ್ನಿಶಾಮಕ ದಳದವರ ಗಮನಕ್ಕೆ ತರುವ ಮೂಲಕ ಸಂಭವನೀಯ ಭಾರೀ ಅವಘಡವೊಂದು ತಪ್ಪಿಸಿದ್ದಾರೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರಾದ ಶಾನಾಡಿ ರಾಮಚಂದ್ರ ಭಟ್, ನಾರಾಯಣ, ಕೃಷ್ಣ, ದತ್ತ ಹಾಗೂ ಇತರರು ಬೆಂಕಿ ನಂದಿಸಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್