Gangolli ಅಗ್ನಿ ಅವಘಡ ಸಂತ್ರಸ್ತರಿಗೆ ಗರಿಷ್ಠ ಪರಿಹಾರದ ಭರವಸೆ

ಗಂಗೊಳ್ಳಿಗೆ ಮೀನುಗಾರಿಕೆ ರಾಜ್ಯ ನಿರ್ದೇಶಕರ ಭೇಟಿ

Team Udayavani, Nov 26, 2023, 12:11 AM IST

Gangolli ಅಗ್ನಿ ಅವಘಡ ಸಂತ್ರಸ್ತರಿಗೆ ಗರಿಷ್ಠ ಪರಿಹಾರದ ಭರವಸೆ

ಗಂಗೊಳ್ಳಿ: ಬೋಟ್‌ ಅಗ್ನಿ ದುರಂತ ಪ್ರಕರಣದಲ್ಲಿ ಪರಿಹಾರ ನೀಡುವ ಬಗ್ಗೆ ಸಚಿವರ ಬಳಿ ಚರ್ಚೆನಡೆದಿದ್ದು, ಆದಷ್ಟು ಬೇಗ ಮೀನುಗಾರರಿಗೆ ಸರಕಾರದಿಂದ ಗರಿಷ್ಠಪರಿಹಾರ ನೀಡಲು ಪ್ರಯತ್ನಿಸ ಲಾಗುತ್ತಿದೆ ಎಂದು ರಾಜ್ಯ ಮೀನು ಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್‌ ಕುಮಾರ್‌ ಕಳ್ಳೇರ್‌ ಹೇಳಿದರು.

ಅಗ್ನಿ ದುರಂತ ಸಂಭವಿಸಿದ ಗಂಗೊಳ್ಳಿಯ ಮ್ಯಾಂಗನೀಸ್‌ ವಾರ್ಫ್‌ ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮೀನುಗಾರರ ಜತೆ ಸಮಾಲೋಚನೆ ನಡೆಸಿದರು.

ಹೊಸ ಬೋಟ್‌ ನಿರ್ಮಿಸಲು ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭ ಸಹಕರಿಸುವಂತೆ ಬ್ಯಾಂಕುಗಳಿಗೆ ಮನವಿ ಮಾಡಲಾಗುವುದು. ಮುಂದಿನ ಋತು ಆರಂಭದಲ್ಲಿ ಹೊಸ ಬೋಟ್‌ ನಿರ್ಮಾಣಗೊಂಡು ಮೀನುಗಾರರು ಹೊಸ ಬದುಕು ಕಟ್ಟಿಕೊಳ್ಳಲು ಸಿದ್ಧರಾಗಬೇಕು ಎಂದರು.

ಹೂಳೆತ್ತುವಿಕೆ
ಬಂದರಿನ ಹೂಳೆತ್ತುವಿಕೆ ನಾಳೆಯೇ ಆರಂಭವಾಗಲಿದೆ. ಜೆಟ್ಟಿ ಕುಸಿತಕ್ಕೆ ಸಂಬಂಧಿಸಿ ಹಿಂದಿನ ಮೀನುಗಾರಿಕೆ ಇಲಾಖೆ ನಿರ್ದೇಶಕರ ನೇತೃತ್ವದ ಸಮಿತಿಯ ವರದಿ ಬಂದಿದ್ದು, ಸರಕಾರಕ್ಕೆ ಸಲ್ಲಿಸಲಾಗುವುದು. 12 ಕೋ. ರೂ. ವೆಚ್ಚದ ಪುನರ್‌ ನಿರ್ಮಾಣದಲ್ಲಿ ಬಾಕಿ ಉಳಿದಿರುವ 73 ಲಕ್ಷ ರೂ. ವೆಚ್ಚದ ಕಾಮಗಾರಿ ನಡೆಸಲು ಮತ್ತು ಕುಸಿದು ಬಿದ್ದಿರುವ ಜೆಟ್ಟಿಯ ಅವಶೇಷ ತೆರವಿಗೆ ಅನುಮತಿಗೆ ಮನವಿ ಮಾಡಲಾಗಿದೆ. ಬಾಕಿ ಕಾಮಗಾರಿಯ ಅಂದಾಜು ಪಟ್ಟಿಗೆ ಸೂಚಿಸಲಾಗಿದೆ ಎಂದರು.

ಮತ್ಸ್ಯಸಂಪದ: 22 ಕೋ.ರೂ.
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸುಮಾರು 22 ಕೋ. ರೂ. ವೆಚ್ಚದಲ್ಲಿ ಬಂದ ರಿನ ಪುನರ್‌ ನವೀಕರಣ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಶೀಘ್ರ ಅನುದಾನ ಬಿಡುಗಡೆಯಾಗ ಬಹುದು. 2 ಹರಾಜು ಕೊಠಡಿ, ವಿಶ್ರಾಂತಿ ಕೊಠಡಿ, ಸಾರ್ವಜನಿಕ ಶೌಚಾಲಯ, ಓವರ್‌ಹೆಡ್‌ ಟ್ಯಾಂಕ್‌, ಆವರಣ ಗೋಡೆ ನಿರ್ಮಾಣ, ಸಿಸಿ ಕೆಮರಾ ಅಳವಡಿಕೆ ಸಹಿತ ಅನೇಕ ಕಾಮ ಗಾರಿಗಳು ನಡೆಯಲಿದೆ ಎಂದರು.

ಭರವಸೆ ಇಡಬಹುದೇ?
ದುರಂತ ಸಂಭವಿಸಿ 15 ದಿನ ಕಳೆದರೂ ಸರಕಾರದಿಂದ ಯಾವುದೇ ಪರಿಹಾರ ದೊರೆತಿಲ್ಲ. ಸಚಿವರು, ಶಾಸಕರು, ಅಧಿಕಾರಿಗಳೆಲ್ಲ ಬಂದ ರೂ ಏನೂ ಆಗಿಲ್ಲ. ಹೊಸ ಬೋಟ್‌ಗೆ ಸುಮಾರು 1 ಕೋಟಿ ರೂ. ಬೇಕು. ನಾವೆಲ್ಲ ಮೊದಲೇ ಸೋತಿದ್ದೇವೆ. ಇಂತಹ ಸಂದರ್ಭದಲ್ಲಿ ಸರಕಾರ ದಿಂದ ಪರಿಹಾರ ದೊರೆಯುವ
ಬಗ್ಗೆ ಭರವಸೆ ಇಟ್ಟುಕೊಳ್ಳ ಬಹುದೇ ಎಂದು ಮೀನು ಗಾರ ಮುಖಂಡ ರಮೇಶ್‌ ಕುಂದರ್‌ ಮತ್ತು ವಿಕ್ರಮ್‌ ಪ್ರಶ್ನಿಸಿದರು.

ಕೆಎಫ್‌ಡಿಸಿ ಆಡಳಿತ ನಿರ್ದೇಶಕ ಗಣೇಶ ಕೆ., ಅಪರ ನಿರ್ದೇಶಕ ಹರೀಶ್‌ ಕುಮಾರ್‌, ಜಂಟಿ ನಿರ್ದೇಶಕರಾದ ವಿವೇಕ ಆರ್‌., ಸಿದ್ಧಯ್ಯ, ಅಧಿಕಾರಿ ಗಳಾದ ಅಂಜನಾದೇವಿ, ಸಂಜೀವ ಅರಕೇರಿ, ಸುಮಲತಾ, ದಿವಾಕರ ಖಾರ್ವಿ, ರೆನಿಟಾ ಡಿ’ಸೋಜಾ, ಎಂಜನಿಯರ್‌ಗಳಾದ ಶೋಭಾ ಕೆ., ಜಯರಾಜ್‌, ಗಂಗೊಳ್ಳಿ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕರಾದ ಚಂದ್ರ ಖಾರ್ವಿ, ರಾಜೇಶ ಸಾರಂಗ್‌, ಮುಖಂಡರಾದ ರಾಘವೇಂದ್ರ ಮೇಸ್ತ, ರಾಘವೇಂದ್ರ ಮಡಿವಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.