ಕುಂದಾಪುರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಗರಂ ಆದ ಹಾಲಾಡಿ ಶ್ರೀನಿವಾಸ ಶೆಟ್ಟಿ


Team Udayavani, Sep 29, 2021, 7:13 PM IST

ಕುಂದಾಪುರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಗರಂ ಆದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ : ಕುಂದಾಪುರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬುಧವಾರ (ಸೆ.28) ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ವಿಪಕ್ಷ ಸದಸ್ಯ ಚಂದ್ರಶೇಖರ ಖಾರ್ವಿ ಅವರ ನಡುವೆ ಮಾತಿನ ಜಟಾಪಟಿ ನಡೆಯಿತು.

 ಇಬ್ಬರ ನಡುವಿನ ಜಟಾಪತಿ ಸಭಾತ್ಯಾಗ ಮಾಡುವವರೆಗೆ ಚರ್ಚೆಯಾಗಿ ಮುಂದುವರೆಯಿತು. ಈ ವೇಳೆ ಸಭೆ ಮುಂದುವರಿಸಿ ಎಂದು ಚಂದ್ರಶೇಖರ್ ಹೇಳಿದಾಗ ಸಭೆ ಮುಂದುವರಿಸಬೇಡಿ ಎಂದು ಶಾಸಕರು ಗಡುಸಾಗಿ ಹೇಳಿದರು.

ನೀವು ದೊಡ್ಡ ಜನ ಆಗಿರಬಹುದು , ವಿಪಕ್ಷ ನಾಯಕನಾಗಿರಬಹುದು ಎಂದು ಶಾಸಕರು ಚಂದ್ರಶೇಖರ್ ಬಳಿ ಹೇಳಿದರು.  ಪುರಸಭೆ ವಿಚಾರ ಅಲ್ಲದಿದ್ದರೆ ಯಾಕೆ ಸುಮ್ಮನೆ ಚರ್ಚೆ ಮಾಡುವುದು, ಅಧಿಕಾರ ಇರುವುದು ಅಧ್ಯಕ್ಷರಿಗೆ ಎಂದು ಖಾರ್ವಿ ಹೇಳಿದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನವಾಗುವಲ್ಲಿ ಅಧಿಕಾರಿಗಳ ನಿರಾಸಕ್ತಿ ಸಲ್ಲದು

ನಾನೇ ಭಯಂಕರ ಎಂದು ಭಾವಿಸಬೇಡಿ, ನೀವು ಹೇಳಿದಂತೆ ಮುಂದುವರಿಸಲಾಗದು, ನೀವು ಮಾರ್ಗದರ್ಶನ ನೀಡುತ್ತೀರಾ ಎಂದು ಏರುಧ್ವನಿಯಲ್ಲಿ ಹೇಳಿದರು. ಈ ಸಭೆಯಲ್ಲಿ ನಾನಿರುವುದಿಲ್ಲ ಎಂದು ಚಂದ್ರಶೇಖರ್ ಹೊರಟರು. ನಾನೂ ಇರುವುದಿಲ್ಲ ಎಂದು ಶಾಸಕರೂ ಹೊರಡಲನುವಾದರು. ಕೊನೆಗೂ ಸಮಾಧಾನ ಆಗಿ ಸಭೆ ಮುಂದುವರಿಯಿತು.

ಶಾಸಕರಿಗೆ ಗೌರವ‌ ನೀಡಿ, ಅವರೆಂದೂ ರಾಜಕೀಯ ತಾರತಮ್ಯ ಮಾಡಿಲ್ಲ ಎಂದು ಮೋಹನದಾಸ ಶೆಣೈ ಹೇಳಿದರು. ಇದಕ್ಕೆ ಆಡಳಿತ ಪಕ್ಷದವರು ಧ್ವನಿಗೂಡಿಸಿದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.