ಕುಂದಾಪುರ: ಕನ್ನಡಿಗನ ಪರ ತೀರ್ಪಿತ್ತ ಗೋವಾ ಆಯೋಗ


Team Udayavani, Dec 9, 2022, 6:46 AM IST

tdy-38

ಕುಂದಾಪುರ: ಮೀನು ಮರಿ ಖರೀದಿಸಿ ಸಾಗಾಣಿಕೆ ವೇಳೆ ಮೃತಪಟ್ಟಿದೆ ಎಂದು ಪರಿಹಾರ ಪಡೆಯುವ ವ್ಯಾಜ್ಯದಲ್ಲಿ ಮೀನು ಮರಿ ನೀಡಿದ ವ್ಯಕ್ತಿಯ ಪರವಾಗಿ ಗೋವಾ ಆಯೋಗ ತೀರ್ಪು ನೀಡಿದೆ.

ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಮೀನು ಸಾಕಾಣಿಕೆ ಉದ್ಯಮಿಯಿಂದ ಗೋವಾದ ಮಡಗಾಂವ್‌ನ ನಿವಾಸಿ ಸುಮಾರು 2.40 ಲಕ್ಷ ರೂ.ಮೌಲ್ಯದ 2 ಸಾವಿರ ಕೆಂಬೇರಿ ಮೀನಿನ ಮರಿಗಳನ್ನು ಖರೀದಿಸಿ ಹಣ ಪಾವತಿಸಿದ್ದರು. ಮೀನಿನ ಮರಿಗಳನ್ನು ಕುಂದಾಪುರದಿಂದ ಮಡಗಾಂವ್‌ಗೆ ತಲುಪಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದವು. ತನ್ನ ಹಣ ವಾಪಾಸು ನೀಡುವಂತೆ ಮರಿ ಸರಬರಾಜು ಮಾಡಿದವರಲ್ಲಿ ಕೇಳಿದ್ದು ವಾಪಾಸು ನೀಡದ ಕಾರಣ ಆರ್ಥಿಕ ನಷ್ಟ, ಮಾನಸಿಕ ವೇದನೆ, ವ್ಯವಹಾರಕ್ಕಾದ ನಷ್ಟ ಹಾಗೂ ಇತರ ಖರ್ಚು ಸೇರಿ 5 ಲಕ್ಷ ರೂ. ಪರಿಹಾರ ಕೋರಿ ಮಡಗಾಂವ್‌ನ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ವಾದ ವಿವಾದ ಆಲಿಸಿದ ಮಡಗಾಂವ್‌ನ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ದೂರನ್ನು ವಜಾಗೊಳಿಸಿ 15 ಸಾವಿರ ರೂ. ದಂಡ ವಿಧಿ ಸಿ ಅದನ್ನು ಪ್ರತಿವಾದಿಗೆ ಪಾವತಿಸುವಂತೆ ಆದೇಶಿಸಿತ್ತು.

ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಆದೇಶದ ವಿರುದ್ಧ ದೂರುದಾರರು ಗೋವಾ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆಯೋಗ ಮೇಲ್ಮನವಿಯನ್ನು ತಿರಸ್ಕರಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಎತ್ತಿ ಹಿಡಿದು ಆದೇಶಿಸಿದೆ. ದೂರುದಾರರು ಮೀನಿನ ಮರಿಗಳನ್ನು ಕೋಡಿಯ ಉದ್ಯಮಿಯೇ ಗೋವಾಗೆ ತಲುಪಿಸಿದ್ದನ್ನು ಸಾಬೀತುಪಡಿಸಲು ವಿಫ‌ಲರಾಗಿದ್ದು, ದೂರು ನೀಡಿದವರೇ ಕೊಂಡೊಯ್ದಿರುವುದಾಗಿ ಉದ್ಯಮಿ ಪ್ರತಿಪಾದಿಸಿದ್ದನ್ನು ಆಯೋಗ ಪರಿಗಣಿಸಿದೆ. ಮೀನು ಸಾಕಾಣಿಕೆ ಮಾಡಿದ ವ್ಯಕ್ತಿಯ ಪರವಾಗಿ ಜಿಲ್ಲಾ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ಕುಂದಾಪುರದ ವಕೀಲರಾದ ಶ್ಯಾಮ್‌ ಸುಂದರ್‌ ನಾಯರಿ ಹಾಗೂ ನೀಲ್‌ ಬ್ರಿಯಾನ್‌ ಪಿರೇರಾ ವಾದಿಸಿದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌

ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ: ನಾಲ್ವರ ಸೆರೆ

accident 2

ಬೈಕ್‌ಗೆ ರಿಕ್ಷಾ ಢಿಕ್ಕಿ: ಬೈಕ್‌ ಸವಾರನಿಗೆ ಗಾಯ

death

ಹಕ್ಲಾಡಿ ರೈಲ್ವೇ ಹಳಿಯಲ್ಲಿ ಶವ ಪತ್ತೆ

ಶ್ರೀಕ್ಷೇತ್ರ ಕಮಲಶಿಲೆ: ಬ್ರಹ್ಮಕುಂಭಾಭಿಷೇಕ ಸಂಪನ್ನ

ಶ್ರೀಕ್ಷೇತ್ರ ಕಮಲಶಿಲೆ: ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.