ಕುಂದಾಪುರದೆಲ್ಲೆಡೆ ಉತ್ತಮ ಮಳೆ
Team Udayavani, Jun 23, 2020, 5:07 AM IST
ಕುಂದಾಪುರ: ಬೈಂದೂರು, ಕುಂದಾಪುರ ತಾಲೂಕಿನೆಲ್ಲೆಡೆ ಸೋಮವಾರ ಮಧ್ಯಾಹ್ನದ ಅನಂತರ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಕೊಂಚ ಕಡಿಮೆಯಿದ್ದ ಮಳೆ, ಮಧ್ಯಾಹ್ನದಿಂದ ಸಂಜೆಯವರೆಗೂ ಜೋರಾಗಿತ್ತು.
ಕುಂದಾಪುರ, ಕೋಟೇಶ್ವರ, ತೆಕ್ಕಟ್ಟೆ, ಸಿದ್ದಾಪುರ, ವಂಡ್ಸೆ, ನೇರಳಕಟ್ಟೆ, ಗಂಗೊಳ್ಳಿ, ಹೆಮ್ಮಾಡಿ, ಮರವಂತೆ, ಬೈಂದೂರು, ಉಪ್ಪುಂದ, ಕೊಲ್ಲೂರು, ಹಾಲಾಡಿ, ಬಿದ್ಕಲ್ಕಟ್ಟೆ, ಜನ್ನಾಡಿ, ಹುಣ್ಸೆಮಕ್ಕಿ, ಹೊಸಂಗಡಿ, ಸಿದ್ದಾಪುರ, ಗೋಳಿಯಂಗಡಿ, ಅಮಾಸೆ ಬೈಲು ಸಹಿತ ಎಲ್ಲ ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕಡಲಬ್ಬರ ಜೋರಾಗಿತ್ತು.
ಉಡುಪಿಯಲ್ಲೂ ಮಳೆ
ಉಡುಪಿ: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸೋಮವಾರ ಉತ್ತಮ ಮಳೆ ಸುರಿಯಿತು. ಬೆಳಗ್ಗಿ ನಿಂದಲೇ ಮೋಡಕವಿದ ವಾತಾವರಣ ಆವರಿಸಿತ್ತು. ಮಧ್ಯಾಹ್ನದ ಬಳಿಕ ಧಾರಾ ಕಾರ ಮಳೆ ಸುರಿಯಲಾರಂಭಿಸಿತು. ಬ್ರಹ್ಮಾವರ, ಸಾಲಿಗ್ರಾಮ, ಕಾರ್ಕಳ, ಪಡುಬಿದ್ರಿ, ಕಾಪು, ಕಟಪಾಡಿ, ಉದ್ಯಾವರ, ಹಿರಿಯಡಕ, ಮಣಿಪಾಲ ಭಾಗಗಳಲ್ಲಿ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ