“ಸ್ವಾವಲಂಬನಾ ವನಿತೆ’ಯರಿಂದ ಗೌನ್‌ ತಯಾರಿ


Team Udayavani, May 17, 2020, 5:40 AM IST

“ಸ್ವಾವಲಂಬನಾ ವನಿತೆ’ಯರಿಂದ ಗೌನ್‌ ತಯಾರಿ

ವಂಡ್ಸೆ: ಕೋವಿಡ್ 19 ವೈರಸ್‌ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್‌, ಆರೋಗ್ಯ ಸಹಾಯಕಿಯರು ಮತ್ತು ಸಿಬಂದಿಯ ರಕ್ಷಣೆಗಾಗಿ ರಕ್ಷಾ ಕವಚ (ಪ್ರೊಟೆಕ್ಟೀವ್‌ ಗೌನ್‌) ಅನ್ನು ವಂಡ್ಸೆ ಗ್ರಾ.ಪಂ. ಅಧೀನದ “ಮಹಿಳಾ ಸ್ವಾವಲಂಬನಾ’ ಕೇಂದ್ರದ ವನಿತೆಯರು ತಯಾರಿಸುತ್ತಿದ್ದಾರೆ.

“ಸ್ವಾವಲಂಬನಾ’ ಎನ್ನುವ ಮಹಿಳೆಯರ ಹೊಲಿಗೆ ವೃತ್ತಿ ಮತ್ತು ತರಬೇತಿ ಕೇಂದ್ರ ಹಾಗೂ ಪರಿಸರಸ್ನೇಹಿ ಬ್ಯಾಗ್‌ ತಯಾರಿಕಾ ಕೇಂದ್ರದ ಸದಸ್ಯರು ಈ ಮೊದಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಪರಿಸರ ಸ್ನೇಹಿ ಮಾಸ್ಕ್ ಗಳನ್ನು ತಯಾರಿಸಿದ್ದು, ಈಗ ರಕ್ಷಾ ಕವಚ (ಗೌನ್‌) ಅನ್ನು ತಯಾರಿಸುತ್ತಿದ್ದಾರೆ.

ಇಲ್ಲಿ ಸದ್ಯ 30 ಮಂದಿ ಸದಸ್ಯರಿದ್ದು, ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದಲ್ಲಿ 5-6 ಮಂದಿ ಮಾತ್ರ ಬಟ್ಟೆಯ ಮಾಸ್ಕ್ ಗಳನ್ನು ಸಿದ್ಧಪಡಿಸುತ್ತಿದ್ದು, ಬಾಕಿ ಉಳಿದ ಸದಸ್ಯರು ತಮ್ಮ ಮನೆಯಿಂದಲೇ ತಯಾರಿಸಿಕೊಡುತ್ತಿದ್ದಾರೆ.

ಈ ಸ್ವಾವಲಂಬನಾ ಕೇಂದ್ರದಲ್ಲಿ ಈ ವರೆಗೆ 14,200ಕ್ಕೂ ಅಧಿಕ ಮಾಸ್ಕ್ ಗಳನ್ನು ತಯಾರಿಸಿ ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಲಾಗಿದೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.