ಹಾಲಾಡಿ: ಅಕ್ರಮ ಗೋ ಸಾಗಟ; ಇಬ್ಬರು ಆರೋಪಿಗಳು ವಶಕ್ಕೆ
Team Udayavani, Jun 24, 2023, 10:30 AM IST
ಸಿದ್ದಾಪುರ: ಹಾಲಾಡಿ ಗ್ರಾಮದ ಕುದ್ರುಬೆಟ್ಟು ಎಂಬಲ್ಲಿ ಕುಚ್ಚಾಳ ಕಡೆಯಿಂದ ಕುಂದಾಪುರ ಕಡೆಗೆ ಟಾಟಾ ಕಂಪೆನಿಯ ಎ.ಎಸ್ ಮೆಗಾ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಕಟ ಮಾಡುತ್ತಿರುವ 3 ಗಂಡು ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಾಸೀರ್ ಹುಸೇನ್ ಅವರು ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿದ್ದಾಗ, ಅಕ್ರಮ ಗೋಸಾಟ ಬೆಳಕಿಗೆ ಬಂದಿದೆ. ಮೇಯಲು ಬಿಟ್ಟ 3 ಗಂಡು ಕರುಗಳನ್ನು ಆರೋಪಿಗಳು ಕದ್ದುತಂದಿರುವ ಸಾಧ್ಯತೆ ಇದೆ. ಆರೋಪಿಗಳಾದ ಜಪ್ತಿ ಗ್ರಾಮದ ಕರಿಕಲ್ಲು ಚಂದ್ರ ಶೆಟ್ಟಿ (55) ಮತ್ತು ಹಳ್ಳಾಡಿ ಗ್ರಾಮದ ಗುಡ್ಡೆಯಂಗಡಿ ಅಣ್ಣಪ್ಪ (65) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ