ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹರ್ಕೂರು ಮಂಜಯ್ಯ ಶೆಟ್ಟಿ
Team Udayavani, Sep 2, 2020, 9:24 AM IST
ಕುಂದಾಪುರ: ಕಾಂಗ್ರೆಸ್ ಮುಖಂಡರಾಗಿದ್ದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಆಲೂರು – ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಶಾಸಕರು ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಹರ್ಕೂರು ಮಂಜಯ್ಯ ಶೆಟ್ಟಿಯವರನ್ನು ಬಿಜೆಪಿಗೆ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ.ಸದಸ್ಯರಾದ ರೋಹಿತ್ ಕುಮಾರ್ ಶೆಟ್ಟಿ, ಶಂಕರ ಪೂಜಾರಿ, ಶೋಭಾ ಜಿ. ಪುತ್ರನ್, ತಾ.ಪಂ. ಉಮೇಶ್ ಶೆಟ್ಟಿ ಕಲ್ಗದ್ದೆ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್