ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಗದ್ದೆಗೆ “ಜೀವಕಳೆ’


Team Udayavani, Jul 9, 2020, 5:56 AM IST

ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಗದ್ದೆಗೆ “ಜೀವಕಳೆ’

ಕುಂದಾಪುರ: ಕೂಲಿಯಾಳುಗಳ ಕೊರತೆ, ಉಪ್ಪು ನೀರಿನ ಸಮಸ್ಯೆಯಿಂದಾಗಿ ಬೇಸಾಯ ಮಾಡದೇ ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಸುಮಾರು 18 ಎಕರೆ ಪ್ರದೇಶದಲ್ಲಿ ಭತ್ತದ ಬೇಸಾಯ ಮಾಡುವ ಮೂಲಕ ಕೋಡಿಯ ರೈತರೊಬ್ಬರು ಬರಡು ಗದ್ದೆಗಳಲ್ಲಿ ಜೀವ ಕಳೆ ತಂದಿದ್ದಾರೆ.

ಕೋಡಿ ಶಿವಾಲಯ ಸಮೀಪದ ನಿವಾಸಿ ಕೆ. ಗಂಗಾಧರ ಪೂಜಾರಿ ಕೋಡಿ ಚಕ್ರೇಶ್ವರಿ ದೇವಸ್ಥಾನದ ಆಸುಪಾಸಿನ ಹದಿನೆಂಟು ಎಕರೆ ಪ್ರದೇಶದಲ್ಲಿರುವ 60ಕ್ಕೂ ಅಧಿಕ ಗದ್ದೆಗಳನ್ನು ಗೇಣಿಗೆ ಪಡೆದು ಕಳೆದ 17 ವರ್ಷಗಳಿಂದ ಭತ್ತದ ಬೇಸಾಯ ಮಾಡುತ್ತಿದ್ದಾರೆ. ಹಂಗಳೂರಿನಲ್ಲಿ ಇಲೆಕ್ಟ್ರಿಕಲ್‌ ಹಾಗೂ ಡೆಕೋರೇಶನ್‌ ಉದ್ಯಮ ನಡೆಸುತ್ತಿರುವ ಗಂಗಾಧರ ಪೂಜಾರಿಯವರು ಮಳೆಗಾಲದಲ್ಲಿ ಪ್ರತಿ ವರ್ಷವೂ ನಾಟಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಸ್ವತಃ ಟಿಲ್ಲರ್‌ ಮೇಲೆ ಕೂತು ಗದ್ದೆ ಉಳುಮೆ ಮಾಡುವುದರಿಂದ ಹಿಡಿದು ಭತ್ತದ ನಾಟಿಗೆ ಪೂರಕವಾದ ಎಲ್ಲ ಕೆಲಸಗಳನ್ನು ಮಾಡುವ ಗಂಗಾಧರ ಪೂಜಾರಿಯವರ ಕೃಷಿ ಕಾಯಕಕ್ಕೆ ಅವರ ಚಿಕ್ಕಪ್ಪ ಶಂಕರ ಪೂಜಾರಿ ಹಾಗೂ ಸಹೋದರ ಗೋವಿಂದ ಪೂಜಾರಿ ಸಹ ಸಾಥ್‌ ನೀಡುತ್ತಿದ್ದಾರೆ.

ತಂದೆಯೇ ಸ್ಫೂರ್ತಿ
ಗಂಗಾಧರ ಪೂಜಾರಿಯವರ ತಂದೆ  ಗಣಪ ಪೂಜಾರಿ ವೃತ್ತಿಪರ ಕೃಷಿಕರಾಗಿ ಕೋಡಿ ಭಾಗದಲ್ಲಿ ಹೆಸರು ಮಾಡಿದವರು. ಅವರ ನೆಚ್ಚಿನ ಕಾಯಕವಾಗಿರುವ ಕೃಷಿಯನ್ನು ಅವರ ಕಾಲಾ ಅನಂತರ ಗಂಗಾಧರ ಪೂಜಾರಿಯವರು ಮುಂದುವರಿಸಿದ್ದಾರೆ. ತಮ್ಮಲ್ಲಿರುವ ಗದ್ದೆಗಳೊಂದಿಗೆ ಮನೆಯ ಸುತ್ತಮುತ್ತಲಿನ ಕೃಷಿಭೂಮಿಯನ್ನೂ ಗೇಣಿ ಪಡೆದು ನಾಟಿ ಮಾಡುತ್ತಿದ್ದಾರೆ. ಇವರ ಕೃಷಿ ಪ್ರೀತಿಗೆ ತಂದೆಯೇ ಸ್ಫೂರ್ತಿಯಾಗಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.