ಕೊಲ್ಲೂರು ಪರಿಸರ: ಧಾರಾಕಾರ ಮಳೆ
Team Udayavani, Jul 9, 2019, 5:25 AM IST
ಕೊಲ್ಲೂರು: ಕಳೆದ 5 ದಿನಗಳಿಂದ ಕೊಲ್ಲೂರು ಪರಿಸರದಲ್ಲಿ ಸುರಿಯುತ್ತಿವ ಮಳೆಯು ಸೋಮವಾರದಂದು ಭಾರೀ ಪ್ರಮಾಣದಿಂದ ಸುರಿಯುತ್ತಿದ್ದು ಇಲ್ಲಿನ ಸೌಪರ್ಣಿಕಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರುತ್ತಿದೆ.
ಹಾಲ್ಕಲ್ ನಿಂದ ಕೊಲ್ಲೂರು ಸಹಿತ ಕೊಡಚಾದ್ರಿಯ ತಪ್ಪಲಿನ ನಿಟ್ಟೂರಿನಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ನೀರಿನ ಮಟ್ಟ ದಿನೇ ದಿನೇ ಏರುತ್ತಿದೆ. ಕೊಲ್ಲೂರಿನ ಸೌಪರ್ಣಿಕಾ, ಕಾಶಿ ಹಾಗೂ ಅರಶಿನ ಗುಂಡಿ ಪ್ರದೇಶಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ.
ಜಡ್ಕಲ್, ಮುದೂರು ಸಹಿತ ಸೆಳ್ಕೋಡು, ಇಡೂರು, ವಂಡ್ಸೆ, ಚಿತ್ತೂರು, ಮಾರಣಕಟ್ಟೆ ಪರಿಸರದಲ್ಲಿ ಧಾರಾಕಾರ ವಾಗಿ ಮಳೆ ಸುರಿಯುತ್ತಿದ್ದು ಕೃಷಿ ಚಟುವಟಿಕೆ ಚುರುಕು ಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ