ಕಾರು ಸುಟ್ಟು ಹಾಕಿ ವ್ಯಕ್ತಿಯ ಕೊಲೆ ಪ್ರಕರಣ: ಹಣದಾಸೆಗೆ ಕೊಲೆ ಕೃತ್ಯಕ್ಕೆ ಸಹಕರಿಸಿದರೇ?
ಹೇನ್ಬೇರು
Team Udayavani, Jul 18, 2022, 6:35 AM IST
ಕುಂದಾಪುರ/ಬೈಂದೂರು: ಒತ್ತಿನೆಣೆ ಸಮೀಪದ ಹೇನ್ ಬೇರಿನ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಜೀವಂತವಾಗಿ ಕಾರ್ಕಳದ ಆನಂದ ದೇವಾಡಿಗ (60) ಅವರನ್ನು ಸುಟ್ಟು ಹಾಕಿದ ಪ್ರಕಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಹೊರಬರುತ್ತಿವೆ. ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಬಂಧಿತ ಸಹೋದರರಾಗಿರುವ ಸತೀಶ್ ಹಾಗೂ ನಿತಿನ್ ಹಣದಾಸೆಗಾಗಿ ಸಹಕರಿಸಿದರೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
ಪ್ರಮುಖ ಆರೋಪಿ ಸದಾನಂದ ಶೇರೆಗಾರ್ ಹೆಣೆದ ಕೊಲೆ ಯೋಜನೆ ಪ್ರಕಾರ ಆತ ಕಾರಿನಲ್ಲಿ ಸಾವನ್ನಪ್ಪಿದ್ದು, ಅದಾದ ಬಳಿಕ ಆತನ ಹೆಸರಲ್ಲಿರುವ ಎಲ್ಐಸಿ ವಿಮೆ ಮೂಲಕ ಸಿಗುವ ಹಣವನ್ನು ಸದಾನಂದ, ಶಿಲ್ಪಾ ಜತೆಗೆ ಈ ಕೃತ್ಯಕ್ಕೆ ಸಹಕರಿಸಿದ ನಿತಿನ್ ಹಾಗೂ ಸತೀಶ್ ಹಂಚಿಕೊಳ್ಳಲು ನಿರ್ಧರಿಸಿದ್ದರು ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.
ಈ ಯೋಜನೆಯು ಮಲಯಾಳಿ “ಕುರುಪ್’ ಸಿನೆಮಾದಂತೆಯೇ ರೂಪುಗೊಂಡಂತಿದೆ. ಹಣದಾಸೆಗಾಗಿಯೇ ಅವರು ಈ ಕೃತ್ಯಕ್ಕೆ ಸಹಕರಿಸಿದ್ದರು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ದಿನಕ್ಕೊಂದು ರೋಚಕ ಸಂಗತಿಗಳು ಹೊರ ಬರುತ್ತಿದ್ದು, ಪೊಲೀಸ್ ತನಿಖೆಯಿಂದಷ್ಟೇ ಸತ್ಯಾಂಶ ಹೊರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು