ಅಸಮರ್ಪಕ ಚರಂಡಿ ಕಾಮಗಾರಿ: ಮನೆಯಂಗಳಕ್ಕೆ ನುಗ್ಗಿದ ಮಳೆ ನೀರು


Team Udayavani, Jul 12, 2019, 5:09 AM IST

asamarpaka-charandi

ಕುಂದಾಪುರ: ಮುಂಗಾರು ಮಳೆ ಕಳೆದ 2-3 ದಿನಗಳಿಂದ ಬಿರುಸಾಗಿದ್ದು, ಒಂದೊಂದಾಗಿಯೇ ಮಳೆ ಆವಾಂತರಗಳು ಬೆಳಕಿಗೆ ಬರುತ್ತಿವೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ವಾರ್ಡಿನಲ್ಲಿ ಅಸಮರ್ಪಕ ಚರಂಡಿ ಕಾಮಗಾರಿಯಿಂದಾಗಿ ಮನೆಯಂಗಳಕ್ಕೆ ನೀರು ನುಗ್ಗಿ ಸಮಸ್ಯೆಯಾಗುತ್ತಿದೆ.

ಸರಕಾರಿ ಆಸ್ಪತ್ರೆ ವಾರ್ಡ್‌ನ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್‌ ರಸ್ತೆ (ಈಗ ಇದುವೇ ಮುಖ್ಯ ರಸ್ತೆ) ಹಾದು ಹೋಗುವ ಸಮೀಪದ ಚರಂಡಿ ಕಾಮಗಾರಿ ಅಸಮರ್ಪಕವಾಗಿದ್ದು, ಇಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದ ಇಲ್ಲಿರುವ ಗೌರಿ ದೇವಾಡಿಗ ಎನ್ನುವವರ ಮನೆಯಂಗಳದಲ್ಲೇ ನೀರು ನಿಂತಿದೆ. ಅಂಗಳವಿಡೀ ಕೃತಕ ಈಜು ಕೊಳದಂತಾಗಿ ಮನೆ – ಮಂದಿ ಹೊರ ಬರದಂತಾಗಿದೆ. ಇನ್ನು ಅಕ್ಕ- ಪಕ್ಕದ ಗ್ಯಾರೇಜ್‌, ಅಂಗಡಿಗಳಿಗೂ ಸಮಸ್ಯೆಯಾಗುತ್ತಿದೆ.

ಈ ಮೊದಲೇ ಎಚ್ಚರಿಸಿದ್ದರು

3 ದಿನಗಳಿಂದಲೂ ಇದೇ ಸಮಸ್ಯೆ ಯಾಗಿದ್ದು, ಈ ಬಗ್ಗೆ ಸ್ಥಳೀಯ ವಾರ್ಡ್‌ ಸದಸ್ಯೆ ದೇವಕಿ ಸಣ್ಣಯ್ಯ ಅವರು ಮಳೆಗಾಲ ಆರಂಭಕ್ಕೂ ಮುನ್ನವೇ ಪುರಸಭೆ ಮುಖ್ಯಾಧಿಕಾರಿ ಸಹಿತ ಅಧಿಕಾರಿಗಳಿಗೆ ಸರಿಪಡಿಸುವಂತೆ ಎಚ್ಚರಿಸಿದ್ದರು. ಆದರೂ ಯಾವುದೇ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಈಗ ಸಮಸ್ಯೆ ಉಂಟಾಗಿದೆ.

ಸಾಂಕ್ರಾಮಿಕ ರೋಗ ಭೀತಿ

ಇಲ್ಲಿರುವ ಮನೆಗಳ ಸುತ್ತಲಿರುವ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಹಾಗೆಯೇ ನಿಂತಿದ್ದು, ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ, ಈ ಪ್ರದೇಶದಲ್ಲಿ ಸಾಂಕ್ರಮಿಕ ರೋಗಗಳು ಕಾಣಿಸಿಕೊಳ್ಳುವ ಭೀತಿ ಇಲ್ಲಿನ ಜನರಲ್ಲಿ ಆವರಿಸಿದೆ.

ಮನವಿ ನೀಡಲಾಗಿತ್ತು

ಇಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಚರಂಡಿ ಸಮಸ್ಯೆ ಉದ್ಭವವಾಗಿದೆ. ಅದಲ್ಲದೆ ಚರಂಡಿಗೆ ಸಮರ್ಪಕವಾದ ಜಾಗವೂ ಇಲ್ಲದೆ, ಕೆಲವರು ಅತಿಕ್ರಮಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕಾಗಿತ್ತು. ಇನ್ನು ಇಲ್ಲಿ ಹೋಟೆಲ್ಗಳ ಕೊಳಚೆ ನೀರಿನ ಪೈಪ್‌ ಕೂಡ ಈ ಚರಂಡಿಗೆ, ಅದು ಎತ್ತರದಲ್ಲಿ ಅಳವಡಿಸಿದ್ದರಿಂದ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದ ಈಗ ಸಮಸ್ಯೆ ಉದ್ಭವವಾಗಿದೆ. ಈ ಬಗ್ಗೆ ಹಿಂದೆಯೇ ಪುರಸಭೆ ಮುಖ್ಯಾಧಿಕಾರಿಗಳು, ಅಧಿಕಾರಿಗಳಿಗೆ ತಿಳಿಸಿದ್ದರೂ, ಯಾರೂ ಸ್ಪಂದಿಸಿಲ್ಲ.
– ದೇವಕಿ ಸಣ್ಣಯ್ಯ, ಸ್ಥಳೀಯ ಪುರಸಭೆ ಸದಸ್ಯರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.