ಗಂಗೊಳ್ಳಿ: ಸಾಲ ಮರಳಿ ಕೇಳಿದ್ದಕ್ಕೆ ಹಲ್ಲೆ
Team Udayavani, Jun 16, 2022, 7:26 PM IST
ಗಂಗೊಳ್ಳಿ: ಉಮಾ ಖಾರ್ವಿ ದೊಡ್ಡಹಿತ್ಲು ಅವರ ಪಕ್ಕದ ಮನೆಯ ಶೋಭಾ ಹಾಗೂ ದೇವದಾಸ ಅವರು ಸಾಲ ಮರಳಿ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.
ಉಮಾ ಅವರ ಪುತ್ರಿ ರೇಖಾ ಖಾರ್ವಿ ಅವರ ಬಳಿ ಸಾಲ ನೀಡುವಂತೆ ಕೋರಿಕೊಂಡಂತೆ ಸಂಬಂ ಧಿಕರ ಬಳಿ ಕೈಸಾಲ ಮಾಡಿ ಹಣವನ್ನು ನೀಡಿದ್ದು, ಸಾಲದ ಹಣವನ್ನು ಮರುಪಾವತಿಸುವಂತೆ ಕೇಳಲು ರೇಖಾ ಖಾರ್ವಿ, ಶೋಭಾ ಅವರ ಮನೆಗೆ ಹೋದಾಗ ಶೋಭಾ ಖಾರ್ವಿ, ದೇವದಾಸ ಖಾರ್ವಿ, ಸಂತೋಷ ಖಾರ್ವಿ, ಆಶಾ ಖಾರ್ವಿ, ಕಮಲಾ ಖಾರ್ವಿ ಅವರು ರೇಖಾ ಅವರ ಬಟ್ಟೆ ಎಳೆದು ಹಲ್ಲೆ ಮಾಡಿದ್ದಾರೆ. ಗಲಾಟೆ ಬಿಡಿಸಲು ಹೋದ ಅಜಿತ್ ಮೇಲೂ ಹಲ್ಲೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರೇಖಾ ಖಾರ್ವಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…