ಸಿದ್ದಾಪುರ: ವಾಟ್ಸ್‌ ಆ್ಯಪ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ತಂಡದಿಂದ ಹಲ್ಲೆ 


Team Udayavani, Jun 20, 2022, 10:43 PM IST

ಸಿದ್ದಾಪುರ: ವಾಟ್ಸ್‌ ಆ್ಯಪ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ತಂಡದಿಂದ ಹಲ್ಲೆ 

ಸಿದ್ದಾಪುರ: ಮೊಬೈಲ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ಆರೋಪಿಗಳು ವ್ಯಕ್ತಿಯನ್ನು ಸಿದ್ದಾಪುರಕ್ಕೆ ಕರೆಯಿಸಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಆಜ್ರಿ ಗ್ರಾಮದ ತೆಂಕಬೈಲು ರಾಘವೇಂದ್ರ ಕುಲಾಲ (27) ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಆರೋಪಿ ಮೃತ್ಯುಂಜಯ ಮೂರು ದಿನದ ಹಿಂದೆ ತನ್ನ ಮೊಬೈಲ್‌ನಲ್ಲಿ ವಾಟ್ಸ್‌ ಆ್ಯಪ್‌ ಸ್ಟೇಟಸ್‌ ಒಂದನ್ನು ಹಾಕಿಕೊಂಡಿದ್ದರು. ಸ್ಟೇಟಸ್‌ಗೆ ರಾಘವೇಂದ್ರ ಕುಲಾಲ ಕಾಮೆಂಟ್‌ ಹಾಕಿದ್ದರು. ಈ ವಿಷಯಕ್ಕೆ ಆರೋಪಿಗಳಾದ ಕಮಲಾಕರ ಹಾಗೂ ವಿಕಾಸ್‌ ಜೂ. 19ರಂದು ಮೊಬೈಲ್‌ ಮೂಲಕ ಬೆದರಿಕೆ ಹಾಕಿದ್ದರು. ಅನಂತರ ಪ್ರದೀಪ ಮತ್ತು ಅರುಣ್‌ ಶೆಟ್ಟಿ, ರಾಘವೆಂದ್ರ ಅವರಿಗೆ ಮೊಬೈಲ್‌ ಕರೆ ಮಾಡಿ ಸಿದ್ದಾಪುರಕ್ಕೆ ಬರುವಂತೆ ಹೇಳಿದ್ದರು.

ಆರೋಪಿಗಳು ರಾಘವೇಂದ್ರ ಕುಲಾಲ ಅವರನ್ನು ಪೇಟೆಯಿಂದ ಸರಕಾರಿ ಪ್ರೌಢಶಾಲೆಯ ಮೈದಾನಕ್ಕೆ ಕರೆಯಿಸಿಕೊಂಡು, ಮತ್ತೂಂದಷ್ಟು ಜನರನ್ನು ಸೇರಿಸಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಮರದ ದೊಣ್ಣೆ, ಚಾಕುವಿನಿಂದ, ಕಾಲಿನಿಂದ ತುಳಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.